ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ಕೊಡು ಎನ್ನುವುದು ಭಿಕ್ಷೆ: ಮಹಾತ್ಮಾ ಗಾಂಧಿ ಲೇವಡಿ ಮಾಡಿದ ಕಂಗನಾ

ಮಂಗಳವಾರ ನಟಿ ಕಂಗನಾ ರಣಾವತ್ ಅವರು ಮತ್ತೊಮ್ಮೆ ವಿವಾದಿತ ಹೇಳಿಕೆ ನೀಡಿದ್ದಾರೆ. ಈಗ ಅವರು ರಾಷ್ಟ್ರಪತಿ ಮಹಾತ್ಮಾ ಗಾಂಧಿ ಅವರನ್ನು ಗುರಇಯಾಗಿಸಿಕೊಂಡಿದ್ದಾರೆ. ಸುಭಾಷ್ ಚಂದ್ರ ಬೋಸ್ ಮತ್ತು ಭಗತ್ ಸಿಂಗ್ ಅವರಿಗೆ ಮಹಾತ್ಮ ಗಾಂಧಿ ಅವರಿಂದ ಯಾವುದೇ ಬೆಂಬಲ ಸಿಗಲಿಲ್ಲ ಎಂದು ಹೇಳಿದ್ದಾರೆ ಮತ್ತು ಅಲ್ಲದೆ, ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ಕೊಡು ಎನ್ನುವುದು … Continued