ಮಹಾತ್ಮಾ ಗಾಂಧಿ, ಭಗತ್ ಸಿಂಗ್ ಭಾರತೀಯ ವಿದ್ಯಾರ್ಥಿಗಳ ನೆಚ್ಚಿನ ರಾಷ್ಟ್ರನಾಯಕರು: ಸಮೀಕ್ಷೆ

ನವದೆಹಲಿ: ಈ ಆಗಸ್ಟ್ 15ರಂದು ಭಾರತವು ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ 7೬ನೇ ವರ್ಷಕ್ಕೆ ಕಾಲಿಟ್ಟಿತು. ಸಂಭ್ರಮದ ಆಚರಣೆಗಳಿಂದ ತುಂಬಿದ ಈ ದಿನವನ್ನು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಧೀರ ಹಾಗೂ ತ್ಯಾಗದ ಸಂಕೇತವಾಗಿ ಗುರುತಿಸಲಾಗಿದೆ. 75ನೇ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಸಂದರ್ಭದಲ್ಲಿ, 5.5 ಕೋಟಿಗೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಬಳಕೆದಾರರ ನೆಲೆಯನ್ನು ಹೊಂದಿರುವ ಬ್ರೈನ್ಲಿ ಆನ್‌ಲೈನ್ ಕಲಿಕಾ ವೇದಿಕೆಯು … Continued

ಪಠ್ಯದಲ್ಲಿ ಕುವೆಂಪು ಪಾಠ ಕೈಬಿಟ್ಟಿಲ್ಲ, ಮಹಾತ್ಮ ಗಾಂಧಿ-ಡಾ.ಅಂಬೇಡ್ಕರ ಬಗ್ಗೆಯೂ ಸಾಕಷ್ಟು ವಿವರಗಳಿವೆ-ಸಚಿವರ ಹೇಳಿಕೆ ಅಪ್ಪಟ ಸುಳ್ಳು; ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರ ಹೇಳಿಕೆಗೆ ಸಾಹಿತಿ ಹಾಗೂ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮಾಜಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಪತ್ರದ ಮೂಲಕ ಉತ್ತರ ನೀಡಿದ್ದಾರೆ. ನನ್ನ ಸಭಾಧ್ಯಕ್ಷತೆಯಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ನಡೆದಾಗ ಕುವೆಂಪು, ಗಾಂಧಿ, ಅಂಬೇಡ್ಕರ್, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, … Continued