ಸಾಬರಮತಿ ಆಶ್ರಮದ ಪುನಾರಭಿವೃದ್ಧಿ ವಿರೋಧಿಸಿ ಸುಪ್ರೀಂಕೋರ್ಟ್‌ ಕದತಟ್ಟಿದ ಮಹಾತ್ಮ ಗಾಂಧಿ ಮರಿಮೊಮ್ಮಗ

ನವದೆಹಲಿ: ಸಾಬರಮತಿ ಆಶ್ರಮದ ಪ್ರಸ್ತಾವಿತ ಪುನರಾಭಿವೃದ್ಧಿ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಹಾತ್ಮಾ ಗಾಂಧಿ ಅವರ ಮರಿ ಮೊಮ್ಮಗ ತುಷಾರ ಗಾಂಧಿ ಅವರು ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದಾರೆ. ತುರ್ತಾಗಿ ಪ್ರಕರಣ ಆಲಿಸಬೇಕು ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್‌ ಅವರು ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಅವರನ್ನು ಕೋರಿದರು. “ವರ್ಚುವಲ್‌ … Continued