ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ: 6ನೇ ಆರೋಪಿ ಬಂಧನ

ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಪೊಲೀಸರು ಇಂದು, ಶನಿವಾರ (ಡಿಸೆಂಬರ್‌ ೧೬) ಆರನೇ ವ್ಯಕ್ತಿಯನ್ನು ಬಂಧಿಸಿದ್ದಾರೆ. ‘ಮಾಸ್ಟರ್ ಮೈಂಡ್’ ಲಲಿತ್ ಝಾ ದೆಹಲಿಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಮಹೇಶ ಕುಮಾವತ ಎಂಬಾತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. 2001 ರ ದಾಳಿಯ 22ನೇ ಕರಾಳ ವಾರ್ಷಿಕ ದಿನದಂದು ಡಿಸೆಂಬರ್ 13 ರ ಘಟನೆಯನ್ನು … Continued