ಮಹೇಶ ಶೆಟ್ಟಿ ತಿಮರೋಡಿ ಗಡಿಪಾರಿಗೆ ಹೈಕೋರ್ಟ್ ಮಧ್ಯಂತರ ತಡೆ
ಬೆಂಗಳೂರು : ಮಹೇಶ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರ ವರೆಗೆ ಜಾರಿಗೊಳಿಸದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತರಾದ … Continued