ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಹೊಸ ವಾಹನ ಕಳುಹಿಸಿಕೊಟ್ಟ ಮಹಿಂದ್ರ ಕಂಪನಿ..! ಶುಭ ಕೋರಿದ ಆನಂದ ಮಹಿಂದ್ರ

ತುಮಕೂರು : ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಹತ್ವದ ಬೆಳವಣಿಗೆ ನಡೆದಿದೆ. ನಗರದ ಮಹೀಂದ್ರಾ ಅಂಡ್ ಮಹೀಂದ್ರಾ ಎಸ್ ಯುವಿ ಶೋರೂಂನಲ್ಲಿ ಮಾರಾಟ ಸಿಬ್ಬಂದಿಯಿಂದ ರೈತರೊಬ್ಬರು ಅವಮಾನಕ್ಕೊಳಗಾಗಿದ್ದರು. ಈಗ ತುಮಕೂರು ಶುಕ್ರವಾರ ರಾಮನಪಾಳ್ಯದ ರೈತ ಕೆಂಪೇಗೌಡ ಅವರಿಗೆ ಮಹೀಂದ್ರಾ ಕಂಪನಿ ಹೊಸ ವಾಹನ ಕಳುಹಿಸಿಕೊಟ್ಟಿದೆ. ಈ ಕುರಿತು ಸ್ವತಃ … Continued