ಬಂಟ್ವಾಳ: ಪಿಕ್‍ಅಪ್ ವಾಹನ ಮರಕ್ಕೆ ಡಿಕ್ಕಿ, ಇಬ್ಬರು ಸಾವು

ಬಂಟ್ವಾಳ: ಸಮಾರಂಭಕ್ಕೆ ಕ್ಯಾಟರಿಂಗ್ ಆಹಾರ ಸರಬರಾಜು ಮಾಡುತ್ತಿದ್ದ ಪಿಕಪ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಬ್ರಹ್ಮರಕೂಟ್ಟು ಸಮೀಪ ರಾಮಲ್ ಕಟ್ಟೆ ಬಳಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಮತ್ತು ಆಶೀತ್ (21) ಎಂದು ಗುರುತಿಸಲಾಗಿದ್ದು, ಸಿಂಚನ್ ಮತ್ತು ಸುದೀಪ ಎಂಬವರುಗಾಯಗೊಂಡಿದ್ದಾರೆ. ಕ್ಯಾಟರಿಂಗ್ ಕೆಲಸವನ್ನು ಮುಗಿಸಿ ಮಂಗಳೂರು … Continued