50 ರಾಷ್ಟ್ರಗಳಲ್ಲಿ ಆಪಲ್ ಅಡ್ವೈಸರಿ : ಪ್ರತಿಪಕ್ಷಗಳ ನಾಯಕರ ಐ ಫೋನ್‌ ಹ್ಯಾಕಿಂಗ್ ಯತ್ನ ಆರೋಪ ತಳ್ಳಿಹಾಕಿದ ಕೇಂದ್ರ ; ತನಿಖೆಗೆ ಆದೇಶ

ನವದೆಹಲಿ : “ಸರ್ಕಾರಿ ಪ್ರಾಯೋಜಿತ” ಹ್ಯಾಕರ್‌ಗಳು ತಮ್ಮ ಫೋನ್‌ಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಎಚ್ಚರಿಕೆಯ ಸಂದೇಶಗಳನ್ನು ಆಪಲ್‌ ಹಂಚಿಕೊಂಡ ನಂತರ ವಿರೋಧ ಪಕ್ಷದ ಸಂಸದರು ಸರ್ಕಾರ ತಮ್ಮ ಮೇಲೆ “ಕಣ್ಗಾವಲು” ಮಾಡುತ್ತಿದೆ ಎಂಬ ಆರೋಪಗಳನ್ನು ಸರ್ಕಾರವು ತಳ್ಳಿಹಾಕಿದೆ. ಐಟಿ ಸಚಿವ ಅಶ್ವಿನಿ ವೈಷ್ಣವ ಅವರು, ಆಪಲ್ 150 ದೇಶಗಳಲ್ಲಿ ಇಂತಹ ಅಧಿಸೂಚನೆಗಳನ್ನು ಹೊರಡಿಸಿದೆ, ಇವುಗಳು … Continued

ಲೋಕಸಭೆಯ ನೈತಿಕ ಸಮಿತಿ ಮುಂದೆ ಹಾಜರಾಗಲು ಹೆಚ್ಚಿನ ಸಮಯ ಕೋರಿದ ಮಹುವಾ ಮೊಯಿತ್ರಾ

ನವದೆಹಲಿ: ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಅವರು ಲೋಕಸಭೆಯ ನೈತಿಕ ಸಮಿತಿಯು ಪ್ರಶ್ನೆಗಳಿಗೆ ಹಣದ ಆರೋಪಕ್ಕೆ ನೀಡಿದ ಸಮನ್ಸ್‌ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಅವರ ಉತ್ತರದಲ್ಲಿ, ಅವರು ಅಕ್ಟೋಬರ್ 31 ರಂದು ನಿಗದಿಪಡಿಸಿದ ದಿನಾಂಕದಂದು ಸಮಿತಿಯ ಮುಂದೆ ಹಾಜರಾಗಲು ತನ್ನ ಅಸಮರ್ಥತೆಯನ್ನು ತಿಳಿಸಿದರು. ಆದಾಗ್ಯೂ, ಅವರು ನವೆಂಬರ್ 5 ರ ನಂತರದಲ್ಲಿ ಯಾವುದೇ ಸಮಯ ಹಾಗೂ … Continued

ಮಹುವಾ ಮೊಯಿತ್ರಾ ವಿರುದ್ಧದ ಆರೋಪ “ಗಂಭೀರ”ವಾದದ್ದು ಎಂದ ಸಂಸತ್ತಿನ ನೈತಿಕ ಸಮಿತಿ: ಅಕ್ಟೋಬರ್ 31 ರಂದು ಹಾಜರಾಗುವಂತೆ ಮೊಯಿತ್ರಾಗೆ ಸಮನ್ಸ್

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಸಂಸತ್ತಿನ ಸಮಿತಿಯು ಸಮನ್ಸ್ ನೀಡಲಿದ್ದು, ಅಕ್ಟೋಬರ್ 31 ರಂದು ಅದರ ಮುಂದೆ ಹಾಜರಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮಹುವಾ ಮೊಯಿತ್ರಾ ವಿರುದ್ಧದ ‘ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಕ್ಕಾಗಿ ಹಣ’ ಆರೋಪಕ್ಕೆ ಸಂಬಂಧಿಸಿದಂತೆ ನಡೆದ ಮೊದಲ ಸಭೆಯ ನಡುವೆಯೇ ಈ ವಿಷಯ ಬಹಿರಂಗವಾಗಿದೆ. ಸಂಸದೆ ಮಹುವಾ ಮೊಯಿತ್ರಾ … Continued

” ಅಫಿಡವಿಟ್ ಗೆ ನಾನೇ ಸಹಿ ಮಾಡಿದ್ದು ” : ಮಹುವಾ ಮೊಯಿತ್ರಾ ಆರೋಪ ನಿರಾಕರಿಸಿದ ಉದ್ಯಮಿ ದರ್ಶನ್ ಹಿರಾನಂದಾನಿ

ನವದೆಹಲಿ: ಉದ್ಯಮಿ ದರ್ಶನ್ ಹಿರಾನಂದಾನಿ ಅವರು ತಮ್ಮ ಸ್ಫೋಟಕ ಅಫಿಡವಿಟ್ ಕುರಿತು ಸೋಮವಾರ ಮೌನ ಮುರಿದಿದ್ದಾರೆ ಹಾಗೂ ತಾವು ಅದನ್ನು ಯಾವುದೇ ಒತ್ತಡದಲ್ಲಿ ಅದನ್ನು ಸಲ್ಲಿಸಿಲ್ಲ ಎಂದು ಹೇಳಿದ್ದಾರೆ. ಪ್ರಸ್ತುತ ” ಪ್ರಶ್ನೆ ಕೇಳಿದ್ದಕ್ಕಾಗಿ ಹಣ” ಪಡೆದ ಆರೋಪಗಳ ವಿರುದ್ಧ ಹೋರಾಡುತ್ತಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ದರ್ಶನ್‌ ಹಿರಾನಂದಾನಿ ಒತ್ತಡದಲ್ಲಿ ಸಹಿ … Continued

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆಗೆ ಕೋರಿ ʼಲೋಕಪಾಲʼಕ್ಕೆ ಪತ್ರ ಬರೆದ ಬಿಜೆಪಿ ಸಂಸದ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಉದ್ಯಮಿಯೊಬ್ಬರಿಂದ “ನಗದು ಮತ್ತು ಉಡುಗೊರೆಗಳಿಗೆ ಬದಲಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ” ಎಂದು ಆರೋಪಿಸಿದ ನಂತರ, ಬಿಜೆಪಿ ಸಂಸದ ನಿಶಿಕಾಂತ ದುಬೆ ಈಗ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಶನಿವಾರ, ಅವರು ಭ್ರಷ್ಟಾಚಾರ ನಿಗ್ರಹ ಪ್ರಾಧಿಕಾರವಾದ ಲೋಕಪಾಲಕ್ಕೆ ತೆರಳಿ, “ನಗದು ಮತ್ತು ಉಡುಗೊರೆಗಳಿಗೆ ಬದಲಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು … Continued

ಸಂಸದೆ ಮಹುವಾ ಮೊಯಿತ್ರಾ ಭಾರತದಲ್ಲಿದ್ದಾಗ ದುಬೈನಲ್ಲಿ ಅವರ ಸಂಸದೀಯ ಲಾಗಿನ್ ಐಡಿ ಬಳಸಲಾಗಿದೆ : ಬಿಜೆಪಿ ಸಂಸದ ನಿಶಿಕಾಂತ ದುಬೆ ಆರೋಪ

ನವದೆಹಲಿ : ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಂಸತ್ತಿನಲ್ಲಿ ‘ಪ್ರಶ್ನೆಗಾಗಿ ಹಣ’ದ ಗಂಭೀರ ಆರೋಪದ ನಡುವೆಯೇ, ಲೋಕಸಭೆ ಸದಸ್ಯ ನಿಶಿಕಾಂತ ದುಬೆ ಅವರು ಈಗ ಮತ್ತೊಂದು ಆರೋಪ ಮಾಡಿದ್ದಾರೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಭಾರತದಲ್ಲಿದ್ದಾಗ ದುಬೈನಲ್ಲಿ ಅವರ ʼಸಂಸದೀಯ ಲಾಗಿನ್‌ ಐಡಿʼಯನ್ನು ಬಳಸಲಾಗಿದೆ ಎಂದು ಶನಿವಾರ ಆರೋಪಿಸಿದ್ದಾರೆ. ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ) … Continued

ದರ್ಶನ್ ಹೀರಾನಂದಾನಿಗೆ ಅಫಿಡವಿಟ್ ಸಹಿ ಹಾಕುವಂತೆ ಪಿಎಂಒ ಒತ್ತಡ : ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಆರೋಪ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಎರಡು ಪುಟಗಳ ಪತ್ರಿಕಾ ಪ್ರಕಟಣೆಯಲ್ಲಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಸ್ಫೋಟಕ ಅಫಿಡವಿಟ್‌ಗೆ ಉತ್ತರಿಸಿದ್ದಾರೆ. ಪ್ರಧಾನಿ ಕಾರ್ಯಾಲಯವು ಈಗ “ಮಾಧ್ಯಮಗಳಿಗೆ ಸೋರಿಕೆಯಾದ” ಪತ್ರಕ್ಕೆ ಸಹಿ ಹಾಕುವಂತೆ ಹಿರಾನಂದಾನಿ ಅವರನ್ನು ಒತ್ತಾಯಿಸಿದೆ ಎಂದು ಅವರು ಆರೋಪಿಸಿದ್ದಾರೆ. ತಮ್ಮ ಹೇಳಿಕೆಯಲ್ಲಿ, ಮಹುವಾ ಮೊಯಿತ್ರಾ ಅವರು ಸಂಸತ್ತಿನ ನೈತಿಕ ಸಮಿತಿ … Continued

ಪ್ರಶ್ನೆಗಳಿಗೆ ಲಂಚ : ಬಿಜೆಪಿ ಸಂಸದ, ಸುಪ್ರೀಂ ಕೋರ್ಟ್ ವಕೀಲr ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮಹುವಾ ಮೊಯಿತ್ರಾ

ನವದೆಹಲಿ: ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ, ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಮತ್ತು ಹಲವಾರು ಮಾಧ್ಯಮ ಸಂಸ್ಥೆಗಳ ವಿರುದ್ಧ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಮಂಗಳವಾರ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಸಂಸದರು “ಲಂಚ” ಪಡೆದಿದ್ದಾರೆ ಎಂದು ನಿಶಿಕಾಂತ್ ದುಬೆ ಮತ್ತು ದೇಹಾದ್ರಾಯಿ … Continued