ಗಾಂಬಿಯಾ ಮಕ್ಕಳ ಸಾವಿಗೆ ಸಂಬಂಧಿಸಿದ ಕೆಮ್ಮಿನ ಸಿರಪ್‌ ಭಾರತದಲ್ಲಿ ಮಾರಾಟ ಮಾಡಿಲ್ಲ ಎಂದ ಸರ್ಕಾರ, ತನಿಖೆಗೆ ಆದೇಶ

ನವದೆಹಲಿ: ಗಾಂಬಿಯಾದಲ್ಲಿ ಮಕ್ಕಳ ಸಾವಿಗೆ ಸಂಬಂಧಿಸಿವೆ ಎನ್ನಲಾದ ಕೆಮ್ಮು ಸಿರಪ್‌ಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಆದಾಗ್ಯೂ, ಈ ಸಿರಪ್‌ಗಳನ್ನು ರಫ್ತಿಗಾಗಿ ಮಾತ್ರ ತಯಾರಿಸಲಾಗುತ್ತದೆ ಮತ್ತು ಭಾರತದಲ್ಲಿ ಮಾರಾಟ ಮಾಡಲಾಗಿಲ್ಲ ಎಂದು ಸರ್ಕಾರ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯು ಹರಿಯಾಣದ ಸೋನೆಪತ್‌ನಲ್ಲಿ ತಯಾರಿಸಲಾದ ನಾಲ್ಕು ಕೆಮ್ಮು ಸಿರಪ್‌ಗಳಿಗೆ ವೈದ್ಯಕೀಯ ಉತ್ಪನ್ನ … Continued