ನನ್ನ ಜೀವಕ್ಕೆ ತೊಂದರೆಯಾಗುವ ಲಕ್ಷಣ ಕಾಣುತ್ತಿವೆ: ಯೋಗೇಶಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಹೇಳಿಕೆ

ಧಾರವಾಡ: ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿ ಅವರು ಮತ್ತೆ ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ. ಸಿಬಿಐ ವಿಚಾರಣೆಗಾಗಿ ಧಾರವಾಡದ ಉಪನಗರ ಠಾಣೆ ಒಳಹೋಗುವ ಮೊದಲು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುತ್ತಗಿ, ನಾನು ಕೀಳುಮಟ್ಟದ ರಾಜಕಾರಣ ಮಾಡುವವನಲ್ಲ. ನನ್ನ ಹೋರಾಟದ ಹಾದಿಯನ್ನು ನೀವೆಲ್ಲರೂ ನೋಡಿದ್ದೀರಿ. ರಾಜಕೀಯ ವಿಷಯವಾಗಿ ಯೋಗೀಶಗೌಡ ಕೊಲೆಯಾಗಿದೆ ಎಂಬ ಆಧಾರದ ಮೇಲೆ … Continued