ಭಟ್ಕಳ: ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ; ಪ್ರಮುಖ ಆರೋಪಿ ವಶಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಪೊಲೀಸ್‌ ಹಿರಿಯ ಅಧಿಕಾರಿಗಳು ಇನ್ನೂ ಇದನ್ನು ದೃಢಪಡಿಸಿಲ್ಲ. ಭಟ್ಕಳ ತಾಲೂಕಿನ ಹಾಡವಳ್ಳಿ ಸಮೀಪದ ಓಣಿಬಾಗಿಲು ಗ್ರಾಮದಲ್ಲಿ ಇತ್ತೀಚಿಗೆ ಒಂದೇ ಮನೆಯ ನಾಲ್ವರನ್ನ ಕೊಚ್ಚಿ … Continued

ಹುಬ್ಬಳ್ಳಿ ಹಿಂಸಾಚಾರದ ಪ್ರಮುಖ ಆರೋಪಿ ಎಐಎಂಐಎಂ ಮುಖಂಡ ಪೊಲೀಸ್‌ ವಶಕ್ಕೆ

ಹುಬ್ಬಳ್ಳಿ:ಕಳೆದ ವಾರ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ಎಐಎಂಐಎ ಮುಖಂಡ ಮಹಮ್ಮದ್ ಆರೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ನಂತರ ನಡೆದ ಬೆಳವಣಿಗೆಯಲ್ಲಿ ಪೊಲೀಸ್ ವಾಹನ, ಠಾಣೆ, ದೇವಸ್ಥಾನಗಳ ಮೇಲೆ ಕಲ್ಲು ತೂರಾಟ ನಡೆಸಿ, ಹಿಂಸಾಚಾರ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಈಗಾಗಲೇ 127ಕ್ಕೂ ಹೆಚ್ಚು … Continued