ಬಡ ರೈತನ ಪತ್ನಿ ಖಾತೆಗೆ ಬಂತು ಬರೋಬ್ಬರಿ ₹10 ಕೋಟಿ: ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ ಎಂದ ಮಹಾತಾಯಿ…!

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದ ಅಚ್ಚರಿಯ ಘಟನೆಯೊಂದರಲ್ಲಿ, ಬಡ ರೈತನೊಬ್ಬನ ಪತ್ನಿಯ ಬ್ಯಾಂಕ್ ಖಾತೆಗೆ ರಾತ್ರೋರಾತ್ರಿ ಬರೋಬ್ಬರಿ 10 ಕೋಟಿ ರೂಪಾಯಿ ಜಮೆಯಾಗಿದೆ! ಇಷ್ಟೊಂದು ದೊಡ್ಡ ಮೊತ್ತವನ್ನು ಕಂಡರೂ ಆಸೆಪಡದೆ ಆಕೆ ತೋರಿದ ಪ್ರಾಮಾಣಿಕತೆ ಈಗ ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ. ಮೈನ್‌ಪುರಿ ಜಿಲ್ಲೆಯ ಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ಕೃಷಿ ಕಾಯಕದ ಮೂಲಕ ಜೀವನ … Continued

ರಸ್ತೆಯಲ್ಲಿ ಬೆನ್ನಟ್ಟಿ ಬಂದು ಶಿಕ್ಷಕಿಯ ತುಟಿ ತುಂಡರಿಸಿದ 12ನೇ ತರಗತಿ ವಿದ್ಯಾರ್ಥಿ…!

ಮೈನ್‌ಪುರಿ (ಉತ್ತರ ಪ್ರದೇಶ): ಗುರು-ಶಿಷ್ಯರ ಪವಿತ್ರ ಸಂಬಂಧಕ್ಕೆ ಸಂಬಂಧಿಸಿದಂತೆ ತಲೆತಗ್ಗಿಸುವಂತಹ ಘಟನೆಯೊಂದು ಉತ್ತರ ಪ್ರದೇಶದ ಮೈನಪುರಿಯಲ್ಲಿ ನಡೆದಿದೆ. ತನ್ನನ್ನು ನಿರಂತರವಾಗಿ ಪೀಡಿಸುತ್ತಿದ್ದ ವಿದ್ಯಾರ್ಥಿಯ ಕಾಟ ತಾಳಲಾರದೆ ಕೆಲಸ ಬಿಟ್ಟಿದ್ದ ಶಿಕ್ಷಕಿಯನ್ನು ಬೆನ್ನಟ್ಟಿದ ವಿದ್ಯಾರ್ಥಿ, ಜನವರಿ 26ರಂದು  ಹಲ್ಲೆ ನಡೆಸಿ ಆಕೆಯ ಎರಡು ತುಟಿಗಳನ್ನು ಕತ್ತರಿಸಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಮಾಧ್ಯಮ ವರದಿಗಳ ಪ್ರಕಾರ, ಆಗ್ರಾ … Continued

ತನ್ನದೇ ಕುಟುಂಬದ ಐವರನ್ನು ಕೊಡಲಿಯಿಂದ ಕೊಚ್ಚಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…!

ಲಕ್ನೋ : ವ್ಯಕ್ತಿಯೊಬ್ಬ ತನ್ನದೇ ಕುಟುಂಬದ ಐವರನ್ನು ಕೊಡಲಿಯಿಂದ ಕೊಚ್ಚಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಭಯಾನಕ ಘಟನೆ ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ನಡೆದಿದೆ. ಮೈನ್ಪುರಿ ಜಿಲ್ಲೆಯ ಗೋಕುಲ್ಪುರ ಅರ್ಸಾರಾ ಗ್ರಾಮದಲ್ಲಿ ಹತ್ಯೆ ನಡೆದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ತನ್ನದೇ ಮನೆಯವರನ್ನು ಕೊಡಲಿಯಿಂದ ಕೊಚ್ಚಿ ಕೊಂದ ನಂತರ 30 ವರ್ಷದ ಶಿವವೀರ ಯಾದವ್ … Continued