ದಾಂಪತ್ಯ ಜಗಳದಲ್ಲಿ ಉದ್ಯೋಗದಾತರಿಗೆ ಹೆಂಡತಿ ದೂರು ನೀಡುವುದು ಏಕೆ..? ಈ ಪ್ರವೃತ್ತಿಗೆ ಸುಪ್ರೀಂ ಕೋರ್ಟ್ ಕಳವಳ

ನವದೆಹಲಿ: ದಾಂಪತ್ಯ ಕಲಹದ ವೇಳೆ ಪತಿಯ ಕಂಪನಿ ಅಥವಾ ಉದ್ಯೋಗದಾತರಿಗೆ (ಉದ್ಯೋಗ ಕೊಡುವವರಿಗೆ) ದೂರು ನೀಡುವ ಹೆಂಡತಿಯರ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಂತಹ ದೂರುಗಳು ಗಂಡನ ಕೆಲಸವನ್ನೇ ಕಳೆದುಕೊಳ್ಳುವಂತೆ ಮಾಡಿ, ಅಂತಿಮವಾಗಿ ಪತ್ನಿಯ ಜೀವನಾಂಶದ ಹಕ್ಕುಗಳ (Maintenance) ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಾಲಯ ಗಮನಿಸಿದೆ. ನ್ಯಾಯಮೂರ್ತಿ ಬಿ.ವಿ. ನಾಗರತ್ನ … Continued

ಪೈಪ್‌ ಸೋರಿಕೆಯಿಂದ ಶರಾವತಿ ಜಲವಿದ್ಯುತ್‌ ಕೇಂದ್ರದ ಒಳಗೆ ತುಂಬಿದ ನೀರು

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಶರಾವತಿ ಜಲವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಗುರುವಾರ (ಜೂನ್ 25) ನಿಯಮಿತ ನಿರ್ವಹಣಾ ಕಾರ್ಯದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲಿಂಗನಮಕ್ಕಿ ಜಲಾಶಯದ ವ್ಯಾಪ್ತಿಗೆ ಒಳಪಡುವ ಈ ವಿದ್ಯುತ್ ಕೇಂದ್ರದ 7ನೇ ಘಟಕದಲ್ಲಿ (Unit 7) ನಿರ್ವಹಣಾ ಕೆಲಸ ನಡೆಯುತ್ತಿದ್ದಾಗ ದಿಢೀರನೆ … Continued

ಅಷ್ಟೊಂದು ಹಣ ಬೇಕಾದ್ರೆ ಆಕೆ ದುಡಿದು ಸಂಪಾದಿಸಲಿ : ಗಂಡನಿಂದ ಪ್ರತಿತಿಂಗಳು 6 ಲಕ್ಷ ರೂ.ಜೀವನಾಂಶ ಕೇಳಿದ ಪತ್ನಿಗೆ ಹೈಕೋರ್ಟ್ ತೀವ್ರ ತರಾಟೆ

ಬೆಂಗಳೂರು: ತನ್ನಿಂದ ದೂರವಿರುವ ಪತಿಯಿಂದ ಪ್ರತಿ ತಿಂಗಳು 6 ಲಕ್ಷ ರೂ. ಜೀವನಾಂಶ ಕೋರಿದ ಪತ್ನಿಯ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್ ಆಕೆ ಇಷ್ಟು ಹಣವನ್ನು ಖರ್ಚು ಮಾಡಬೇಕೆಂದು ಬಯಸಿದರೆ ತಾನೇ ದುಡಿದು ಸಂಪಾದಿಸಲಿ ಎಂದು ತರಾಟೆಗೆ ತೆಗೆದುಕೊಂಡಿದೆ. ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿರುವ ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿ ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು … Continued

ವಿವಾಹೇತರ ಸಂಬಂಧ ಹೊಂದಿರುವ ಮಹಿಳೆಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್​​

ಬೆಂಗಳೂರು: ವಿವಾಹೇತರ ಸಂಬಂಧ ಹೊಂದಿರುವ ಪತ್ನಿಯು ಪತಿಯಿಂದ ಜೀವನಾಂಶ ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಹೇಳಿದೆ. ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ ಅವರಿದ್ದ ನ್ಯಾಯಪೀಠವು ಈ ರೀತಿ ಅಭಿಪ್ರಾಯಪಟ್ಟು ಪತ್ನಿಯು ಸಲ್ಲಿಸಿದ್ದ ಮೇಲ್ಮನವಿಯನ್ನು ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿದಾರರು ವಿವಾಹೇತರ ಸಂಬಂಧ ಹೊಂದಿರುವಾಗ, ಪ್ರಾಮಾಣಿಕರಲ್ಲದಿದ್ದಾಗ ಪತಿಯು ಜೀವನಾಂಶ ಕೊಡಬೇಕು ಎಂಬ ವಾದ ಒಪ್ಪಿಕೊಳ್ಳಲಾಗುವುದಿಲ್ಲ. ಪತಿಯ ಕಡೆಯಿಂದ … Continued