ವಿಜಯಪುರದಲ್ಲಿ ಮೆಕ್ಕೆಜೋಳ ಸಂಸ್ಕರಣೆ ಘಟಕ ಕುಸಿತ : ಐವರು ಕಾರ್ಮಿಕರ ಶವ ಹೊರಕ್ಕೆ
ವಿಜಯಪುರ: ನಗರದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಸಂಜೆ ಸಂಭವಿಸಿದ ಸಂಸ್ಕರಣಾ ಘಟಕ ಕುಸಿತ ದುರಂತದಲ್ಲಿ ಸಿಲುಕಿದ್ದ ಐವರು ಕಾರ್ಮಿಕರು ಮೃದೇಹಗಳನ್ನು ಹೊರತೆಗೆಯಲಾಗಿದೆ, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸೋಮವಾರ ಸಂಜೆ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಆಹಾರ ಸಂಸ್ಕರಣಾ ಘಟಕದಲ್ಲಿ ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಸೋಮವಾರ ಸಂಜೆ ಮೆಕ್ಕೆಜೋಳ ಸಂಸ್ಕರಣ ಘಟಕ ಕುಸಿದು ಕಾರ್ಮಿಕರು ಸಿಲುಕಿ … Continued