ರೈತರ ಮೇಲಿನ ಸುಳ್ಳು ಎಫ್ಐಆರ್ ರದ್ದುಗೊಳಿಸಿ, ಎಂಎಸ್ಪಿ ಕಾನೂನು ಬದ್ಧಗೊಳಿಸಿ : ಪ್ರಧಾನಿಗೆ ಪತ್ರ ಬರೆದ ವರುಣ್ ಗಾಂಧಿ
ನವದೆಹಲಿ: ಬಿಜೆಪಿ ಸಂಸದ ವರುಣ್ ಗಾಂಧಿ ರೈತರ ಹೋರಾಟಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಅನೇಕ ಸಂದರ್ಭಗಳಲ್ಲಿ ವಿರೋಧಿಸಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿರುವುದಾಗಿ ಘೋಷಿಸಿದ ಬೆನ್ನಲ್ಲೇ ವರುಣ್ ಗಾಂಧಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದು, ಕೆಲವು ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ. ಕೃಷಿ ಕಾಣೂನು ಹಿಂಪಡೆಯುವುದಾಗಿ ಭರವಸೆ ನೀಡಿರುವ ಪ್ರಧಾನಿ … Continued