ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಯತ್ನಾಳ್​​, ರೇಣುಕಾಚಾರ್ಯಗೆ ನೊಟೀಸ್‌

ಬೆಂಗಳೂರು: ಬಿಜೆಪಿ ನಾಯಕರು ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್‌ ಜಾರಿ ಮಾಡಿದೆ. ಒಂದು ವಾರದೊಳಗಾಗಿ ಲಿಖಿತ ರೂಪದಲ್ಲಿ ಇದಕ್ಕೆ ಉತ್ತರ ನೀಡಬೇಕೆಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಪಕ್ಷ ಸಾಕಷ್ಟು … Continued