ಹಿಂದಿನ ಸರ್ಕಾರಗಳಿಂದ ಬಂಜಾರ ಸಮುದಾಯದ ನಿರ್ಲಕ್ಷ್ಯ, ಆದ್ರೆ ನಾವು ಅವರಿಗೆ ಈಗ ಹಕ್ಕು ಕೊಟ್ಟಿದ್ದೇವೆ: ಪ್ರಧಾನಿ ಮೋದಿ

ಕಲಬುರಗಿ: ಹಿಂದಿನ ಸರ್ಕಾರ ಬಂಜಾರ ಸಮುದಾಯವನ್ನು (Banjara Community) ನಿರ್ಲಕ್ಷ್ಯ ಮಾಡಿತ್ತು. ಆದರೆ ನಮ್ಮ ಸರ್ಕಾರ ಅವರಿಗೆ ಹಕ್ಕು ಪತ್ರ ನೀಡುವ ಮೂಲ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಡಬಲ್‌ ಎಂಜಿನ್‌ ಸರ್ಕಾರ ಜನರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಲಬುರಗಿಯ ಮಳಖೇಡದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಬಳ್ಳಾರಿ, ವಿಜಯನಗರ … Continued