ಕುಟುಂಬದಲ್ಲಿ ದುರಂತ ; ಪಾಪ ಪ್ರಜ್ಞೆಯಿಂದ ನರಳಿ ಪೊಲೀಸ್‌ ಠಾಣೆಗೆ ಬಂದು 39 ವರ್ಷಗಳ ಹಿಂದೆ ಕೊಲೆ ಮಾಡಿದ್ದನ್ನು ಒಪ್ಪಿಕೊಂಡ ವ್ಯಕ್ತಿ….!

ಕೋಝಿಕ್ಕೋಡ್ : ಒಂದು ತಿಂಗಳ ಹಿಂದೆ ಕೇರಳದ ಮಲ್ಲಪುರಂ ಜಿಲ್ಲೆಯ ವೆಂಗಾರ ಪೊಲೀಸ್ ಠಾಣೆಗೆ ಆಗಮಿಸಿದ 54 ವರ್ಷದ ವ್ಯಕ್ತಿಯೊಬ್ಬ ಅಲ್ಲಿನ ಪೊಲೀಸ್ ಅಧಿಕಾರಿಗಳ ಮುಂದೆ 39 ವರ್ಷಗಳ ಹಿಂದೆ ತಾನು ಮಾಡಿದ್ದ ಕೊಲೆ ಮಾಡಿದ್ದಾಗಿ ಹೇಳಿ ಅದನ್ನು ಒಪ್ಪಿಕೊಂಡಿದ್ದಾನೆ…! ವೆಂಗಾರ ಬಳಿಯ ಕಣ್ಣಮಂಗಲಂ ನಿವಾಸಿ ಮೊಹಮ್ಮದಲಿ ಥೈಪರಂಬಿಲ್ ಎಂಬಾತ, 1986 ರಲ್ಲಿ ಕೋಝಿಕೋಡ್ ಜಿಲ್ಲೆಯ … Continued

ಕೇರಳದಲ್ಲಿ ನಿಫಾ ಸೋಂಕಿತ ಪ್ರಕರಣ ಪತ್ತೆ

ತಿರುವನಂತಪುರಂ: ನೆರೆರಾಜ್ಯ ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ಬಾಲಕನಿಗೆ ನಿಫಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ನಿಫಾ ವೈರಸ್ ಪತ್ತೆಯಾಗಿರುವುದರಿಂದ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ಕುರಿತು ಕೇರಳ ಆರೋಗ್ಯ ಸಚಿವೆ ವೀಣಾ ಚಾರ್ಜ್ ಪ್ರತಿಕ್ರಿಯೆ ನೀಡಿದ್ದು, 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ … Continued

ಕೇರಳ: ತನೂರ್ ಒಟ್ಟುಪುರಂ ತೂವಲ್ ಕಡಲತೀರದಲ್ಲಿ ಪ್ರವಾಸಿಗರ ದೋಣಿ ನದಿಯಲ್ಲಿ ಮುಳುಗಿ 18 ಮಂದಿ ಸಾವು

ಮಲಪ್ಪುರಂ: ಮಲಪ್ಪುರಂ ಜಿಲ್ಲೆಯ ತನೂರ್‌ನಲ್ಲಿ ಒಟ್ಟುಪುರಂ ತೂವಲ್ ಬೀಚ್‌ನ ನದಿಯಲ್ಲಿ ಪ್ರವಾಸಿಗರ ದೋಣಿ ಮುಳುಗಿ 18 ಮಂದಿ ಸಾವಿಗೀಡಾದ ಘಟನೆ ಭಾನುವಾರ ಸಂಜೆ ನಡೆದಿದೆ. ಮೂಲಗಳ ಪ್ರಕಾರ, ಸುಮಾರು 40 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಸಂಜೆ 7:30 ರ ಸುಮಾರಿಗೆ ಜಾಯ್‌ರೈಡ್‌ನಲ್ಲಿ ಪಲ್ಟಿಯಾಗಿದೆ. ಸುಮಾರು 20 ಜನರನ್ನು ರಕ್ಷಿಸಲಾಗಿದ್ದು, 15 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತಪಟ್ಟವರಲ್ಲಿ … Continued