ಬೆಂಗಳೂರಲ್ಲಿ ಭಾರಿ ವಂಚನೆ: 3 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಖದೀಮರು ಎಸ್ಕೇಪ್

ಬೆಂಗಳೂರು : ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿನಡೆದ  ಸಿನಿಮೀಯ ಶೈಲಿಯ ಹೈ-ಪ್ರೊಫೈಲ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಖದೀಮರು ಪಕ್ಕಾ ಪ್ಲಾನ್ ಮಾಡಿ ಬರೋಬ್ಬರಿ 1.85 ಕೆಜಿ ಚಿನ್ನದ ಆಭರಣಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ನಗರದ ಪ್ರಸಿದ್ಧ ನಾಗರತ್‌ ಪೇಟೆಯ “ಮೆಹ್ತಾ ಜ್ಯುವೆಲ್ಲರಿ” (Mehta Jewellery) ಮಾಲೀಕರು ಈ ಬೃಹತ್ ವಂಚನೆಗೆ ಒಳಗಾದವರು ಎನ್ನಲಾಗಿದೆ. ಉದ್ಯಮಿ ನೀಡಿರುವ … Continued