ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕನ(ಎಲ್ಒಪಿ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉದಯಪುರ ಚಿಂತನ ಶಿಬಿರದಲ್ಲಿ ಕಾಂಗ್ರೆಸ್ನ “ಒಬ್ಬ ವ್ಯಕ್ತಿ, ಒಂದು ಹುದ್ದೆ” ನಿಯಮಕ್ಕೆ ಅನುಗುಣವಾಗಿ ಮೇಲ್ಮನೆಯ ಸ್ಥಾನದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು … Continued