ʼಸಿಎಂʼ ಅಭ್ಯರ್ಥಿ ಆಯ್ಕೆ ವಿಚಾರ : ದಿಢೀರ್‌ ದೆಹಲಿಗೆ ಹೊರಟ ಖರ್ಗೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಮತದ ಗೆಲುವು ಸಾಧಿಸಿರುವ ಕಾಂಗ್ರೆಸ್‌ನಲ್ಲಿ ಈಗ ಮುಖ್ಯಮಂತ್ರಿ ಆಯ್ಕೆ ಮಾಡುವ ಕುರಿತು ಕಸರತ್ತು ಶುರುವಾಗಿದ್ದು, ಇಂದು, ಭಾನುವಾರ ಮಧ್ಯಾಹ್ನವೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರು ದೆಹಲಿಗೆ ತೆರಳಲಿದ್ದಾರೆ. ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಆಯ್ಕೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನಡುವೆ ಪೈಪೋಟಿ … Continued