ಟ್ರಸ್ಟ್ ಹೆಸರಲ್ಲಿ ‘ಜಮೀನು ಲೂಟಿ’: ಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ಗಂಭೀರ ಆರೋಪ
ಟ್ರಸ್ಟ್ ಹೆಸರಲ್ಲಿ ಖರ್ಗೆ ಕುಟುಂಬದಿಂದ ಕರ್ನಾಟಕದಲ್ಲಿ ‘ಭೂ ಕಬಳಿಕೆ’ : ಬಿಜೆಪಿ ಗಂಭೀರ ಆರೋಪ ನವದೆಹಲಿ : ಕಾಂಗೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ತಮ್ಮ “ಅಧಿಕಾರ ಮತ್ತು ಪ್ರಭಾವ”ವನ್ನು ದುರುಪಯೋಗಪಡಿಸಿಕೊಂಡು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಬುಧವಾರ ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ … Continued