ಕಾಂಗ್ರೆಸ್ಸಿನಲ್ಲಿ ಮಹತ್ವದ ಸಂಘಟನಾತ್ಮಕ ನೇಮಕಾತಿ : ಕರ್ನಾಟಕದ ನಿವೇದಿತ್‌ ಆಳ್ವ, ಬಿ.ವಿ ಶ್ರೀನಿವಾಸ ಸೇರಿ 9 ನೂತನ ಕಾರ್ಯದರ್ಶಿಗಳ ನೇಮಕ

ನವದೆಹಲಿ: ಮಹತ್ವದ ಸಂಘಟನಾತ್ಮಕ ಬದಲಾವಣೆಯಲ್ಲಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಒಂಬತ್ತು ನೂತನ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ ಮತ್ತು ಐದು ಹಾಲಿ ಕಾರ್ಯದರ್ಶಿಗಳ ಜವಾಬ್ದಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮರುಹಂಚಿಕೆ ಮಾಡಲು ಅನುಮೋದನೆ ನೀಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರು ಪತ್ರಿಕಾ ಹೇಳಿಕೆಯ … Continued

ಬಿಹಾರದಲ್ಲಿ ಕಾಂಗ್ರೆಸ್ಸಿಗೆ ಆಘಾತ ; ಹಿರಿಯ ನಾಯಕ ಶಕೀಲ್ ಅಹ್ಮದ್ ಪಕ್ಷಕ್ಕೆ ರಾಜೀನಾಮೆ

 ನವದೆಹಲಿ: ಮಾಜಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಕೀಲ್ ಅಹ್ಮದ್ ಅವರು ಮಂಗಳವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿನ ಕಾಂಗ್ರೆಸ್ ನಾಯಕತ್ವದೊಂದಿಗೆ ತೀವ್ರ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದ ಅಹ್ಮದ್ ಅವರು, ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದಿಂದಲೂ ದೂರ ಉಳಿದಿದ್ದರು. ಕಾಂಗ್ರೆಸ್ ಪಕ್ಷವು ಪಂಜಾಬ್ ಮತ್ತು ಹರಿಯಾಣ … Continued

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್ ಮೇಕರ್ ಅಳವಡಿಕೆ

ಬೆಂಗಳೂರು: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಕುರಿತು ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. … Continued

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜ್ವರ ಕಾಣಿಸಿಕೊಂಡು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಖರ್ಗೆ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಮಂಗಳವಾರ ತಡರಾತ್ರಿ ನಿರಂತರ ಜ್ವರ ಬಂದ ನಂತರ ಖರ್ಗೆ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ … Continued

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಂದಿಸಿದ ಆರೋಪ: ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಕಾಂಗ್ರೆಸ್‌  ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಯೋಗ್ಯ ಎಂದು ಜರೆದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ ಮತ್ತು ಎನ್ ಕೋಟಿಶ್ವರ ಸಿಂಗ್ ಅವರಿದ್ದ ಪೀಠ ಈ ತೀರ್ಪು ನೀಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನಮೋ … Continued

ಹಾರಲು ಅನುಮತಿ ಕೇಳಬೇಡಿ’…: ಮೋದಿ ಲೇಖನದ ಕುರಿತು ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಟೀಕೆಗಳ ನಂತ್ರ ಶಶಿ ತರೂರ ಮಾರ್ಮಿಕ ಪೋಸ್ಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಕ್ಕಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪಕ್ಷದ ನಾಯಕ ಶಶಿ ತರೂರ್ ಅವರನ್ನು ಟೀಕಿಸಿದ ಕೆಲವೇ ಗಂಟೆಗಳ ನಂತರ, ತಿರುವನಂತಪುರಂ ಸಂಸದ X ನಲ್ಲಿ ಮಾರ್ಮಿಕವಾದ ಪೋಸ್ಟ್ ಮಾಡಿದ್ದಾರೆ. ಇದು ಅವರ ಪಕ್ಷದ ಸಹೋದ್ಯೋಗಿಗಳ ವಾಗ್ದಾಳಿಗೆ ಉತ್ತರವಾಗಿ ಕಂಡುಬಂದಿದೆ. “ಹಾರಲು ಅನುಮತಿ ಕೇಳಬೇಡಿ. ರೆಕ್ಕೆಗಳು ನಿಮ್ಮವು. … Continued

ಎಐಸಿಸಿ ಪುನರ್ರಚನೆ : 11 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸದಾಗಿ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳ ನೇಮಕ

ನವದೆಹಲಿ : ಕಾಂಗ್ರೆಸ್ ಪಕ್ಷವು ಪ್ರಮುಖ ಪ್ರಮುಖ ಪದಾಧಿಕಾರಿಗಳ ಪುನರ್ರಚನೆಗೆ ಮುಂದಾಗಿದ್ದು, 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸದಾಗಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಪಕ್ಷದ ಸಂಘಟನೆಯ ಪುನರ್ ರಚನೆ ಪ್ರಕ್ರಿಯೆಗೆ ಪಕ್ಷ ಚಾಲನೆ ನೀಡಿದೆ. ಹಲವು ರಾಜ್ಯಗಳ ಉಸ್ತುವಾರಿ ಬದಲಿಸಿ ಕಾಂಗ್ರೆಸ್‌ … Continued

ಖರ್ಗೆ, ರಾಹುಲ್ ಗಾಂಧಿಗೆ 100 ಕೋಟಿ ರೂ. ಮಾನನಷ್ಟ ನೋಟಿಸ್ ಕಳುಹಿಸಿದ ಬಿಜೆಪಿ ನಾಯಕ ವಿನೋದ ತಾವ್ಡೆ

ನವದೆಹಲಿ: ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರು ಶುಕ್ರವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಮೂವರು ಹಿರಿಯ ಕಾಂಗ್ರೆಸ್ ನಾಯಕರಿಗೆ 100 ಕೋಟಿ ರೂಪಾಯಿ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. . ಬುಧವಾರದ ಚುನಾವಣೆಗೆ ಮುನ್ನ ವೋಟಿಗಾಗಿ … Continued

ರಾಹುಲ್ ಗಾಂಧಿ, ಅಮಿತ್ ಶಾ ಭಾಷಣದ ಬಗ್ಗೆ ದೂರು; ಕಾಂಗ್ರೆಸ್, ಬಿಜೆಪಿ ಅಧ್ಯಕ್ಷರಿಂದ ವಿವರಣೆ ಕೇಳಿದ ಚುನಾವಣಾ ಆಯೋಗ

ನವದೆಹಲಿ: ತಮ್ಮ ಸ್ಟಾರ್ ಪ್ರಚಾರಕರಾದ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ಮಾಡಿದ ಕಾಮೆಂಟ್‌ಗಳಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನ ಪಕ್ಷದ ಅಧ್ಯಕ್ಷರಿಂದ ಚುನಾವಣಾ ಆಯೋಗವು ಶನಿವಾರ ವಿವರಣೆ ಕೇಳಿದೆ. ಈ ಹೇಳಿಕೆಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತವೆ ಎಂದು ಆರೋಪಿಸಲಾಗಿದೆ. ಬಿಜೆಪಿಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್‌ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ಮತ್ತು … Continued

ರಝಾಕಾರರು ಹಚ್ಚಿದ ಬೆಂಕಿಯಿಂದ ನಿಮ್ಮ ಕುಟುಂಬ ಸುಟ್ಟು ಹೋಗಿದ್ದನ್ನು ಮರೆಯಬೇಡಿ ; ಮಲ್ಲಿಕಾರ್ಜುನ ಖರ್ಗೆಗೆ ನೆನಪಿಸಿದ ಯೋಗಿ

ಮುಂಬೈ: ಕಾಂಗ್ರೆಸ್‌ನ ಓಲೈಕೆ ರಾಜಕಾರಣದ ಮಾಡುತ್ತಿದೆ ಎಂದು ಆರೋಪಿಸಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮತ ಓಲೈಕೆಗಾಗಿ ತಮ್ಮ ಕುಟುಂಬದ ತ್ಯಾಗವನ್ನು ಕಾಂಗ್ರೆಸ್ ಅಧ್ಯಕ್ಷರು ಮರೆತಿದ್ದಾರೆ ಎಂದು ಮಂಗಳವಾರ ಹೇಳಿದ್ದಾರೆ. ಖರ್ಗೆಯವರ ಬಾಲ್ಯದ ದುರಂತದ ಬಗ್ಗೆ ಪ್ರಸ್ತಾಪಿಸಿದ ಯೋಗಿ ಆದಿತ್ಯನಾಥ, 1948 ರಲ್ಲಿ … Continued