ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಎಕ್ಸ್ ಸಂದೇಶ ; ಹೈಕಮಾಂಡಿಗೆ ಸಿಎಂ ಹುದ್ದೆ ವಾಗ್ದಾನ ನೆನಪಿಸಿದರೇ ಡಿಕೆಶಿ?
ಬೆಂಗಳೂರು:ಕರ್ನಾಟಕದ ಕಾಂಗ್ರೆಸ್(Congress)ನಲ್ಲಿ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆಚರ್ಚೆ ತೀವ್ರಗೊಂಡಿರುವ ನಡುವೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಗುರುವಾರ ನಿಗೂಢ ಹಾಗೂ ಮಾರ್ಮಿಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್ಗೆ ಸೂಕ್ಷ್ಮ ಸಂದೇಶವಾಗಿರಬಹುದು ಎಂದು ನೋಡಲಾಗುತ್ತಿದೆ. ಎಕ್ಸ್ನಲ್ಲಿನ ಪೋಸ್ಟ್ನಲ್ಲಿ, ಶಿವಕುಮಾರ ಅವರು, ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ!. ವರ್ಡ್ ಪವರ್ ಈಸ್ ವರ್ಲ್ಡ್ … Continued