ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಖರ್ಗೆ ಕುಟುಂಬದ ಟ್ರಸ್ಟ್‌ಗೆ 5 ಎಕರೆ ಜಮೀನು ; ಇದು ಅಧಿಕಾರ ದುರುಪಯೋಗವಲ್ಲವೇ- ಲೆಹರ್‌ ಸಿಂಗ್ ಪ್ರಶ್ನೆ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮುಡಾ ಸೈಟ್ , ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ಮಾರಾಟ ಮಾಡಲು ತೆಗೆದುಕೊಂಡಿರುವ ನಿರ್ಧಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈಗ ಬಿಜೆಪಿ ಸಂಸದ ಲಹರ್‌ ಸಿಂಗ್ (Lahar Singh)​ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ಭೂಮಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, … Continued

ರಾಯ್ಬರೇಲಿ ಲೋಕಸಭಾ ಕ್ಷೇತ್ರ ಉಳಿಸಿಕೊಂಡ ರಾಹುಲ್‌ ಗಾಂಧಿ : ವಯನಾಡಿನಿಂದ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ…!

ನವದೆಹಲಿ: ಎರಡು ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ ಎಂಬ ಊಹಾಪೋಹಗಳಿಗೆ ಸೋಮವಾರ (ಜೂನ್‌ 17) ತೆರೆಬಿದ್ದಿದೆ. ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಯನಾಡ ಕ್ಷೇತ್ರವನ್ನು ತೊರೆಯಲಿದ್ದಾರೆ. ಆದರೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ವಯನಾಡಿನಿಂದ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ. ವಯಾನಾಡಿನಿಂದ ಪ್ರಿಯಾಂಕಾ ಗಾಂಧಿ … Continued

ಸತತ ಮೂರನೇ ಸಲ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ : ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತಿ

ನವದೆಹಲಿ: ಇಂದು ಭಾನುವಾರ ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಾಜರಾಗಲಿದ್ದಾರೆ. ಖರ್ಗೆ ಅವರು ರಾಜ್ಯಸಭೆಯ ವಿಪಕ್ಷದ ನಾಯಕರಾಗಿ (ಎಲ್‌ಒಪಿ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇಂಡಿಯಾ ಮೈತ್ರಿಕೂಟದ ಇತರ ಅಂಗಪಕ್ಷಗಳೊಂದಿಗೆ ಮಾತುಕತೆ ನಡೆಸಿದ ನಂತರ … Continued

ಕಾಂಗ್ರೆಸ್‌ ನಾಯಕ ಅಧೀರ್‌ ಹೇಳಿಕೆ ತಿರಸ್ಕರಿಸಿದ ನಂತರ ಪಶ್ಚಿಮ ಬಂಗಾಳ ಕಾಂಗ್ರೆಸ್ ಕಚೇರಿ ಮುಂದಿನ ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳಿಗೆ ಮಸಿ

ಕೋಲ್ಕತ್ತಾ : ಇಂಡಿಯಾ ಮೈತ್ರಿಕೂಟಕ್ಕೆ ಮಮತಾ ಬ್ಯಾನರ್ಜಿ ಅವರು ಸೇರುವ ಬಗ್ಗೆ ಅಧೀರ್ ರಂಜನ್ ಚೌಧರಿ ಅವರು ನಿರ್ಧಾರ ತೆಗೆದುಕೊಳ್ಳುವವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ವಿರೋಧಿಸಿ ಖರ್ಗೆಯವರ ಚಿತ್ರಕ್ಕೆ ಕೋಲ್ಕತ್ತಾದಲ್ಲಿ ಮಸಿ ಬಳಿಯಲಾಗಿದೆ. ಕೋಲ್ಕತ್ತಾದಲ್ಲಿನ ಕಾಂಗ್ರೆಸ್ ರಾಜ್ಯ ಕಚೇರಿಯ ಮುಂಭಾಗದಲ್ಲಿದ್ದ ಹಲವು ಪೋಸ್ಟರ್ ಗಳಲ್ಲಿನ ಖರ್ಗೆ ಭಾವಚಿತ್ರಕ್ಕೆ ಮಸಿ ಬಳಿಯಲಾಗಿದೆ. … Continued

ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ: ಚುನಾವಣಾಧಿಕಾರಿಗಳ ವಿರುದ್ಧ ಕಾಂಗ್ರೆಸ್‌ ಕಿಡಿ

ಪಾಟ್ನಾ : ಬಿಹಾರದ ಸಮಸ್ತಿಪುರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಖರ್ಗೆ ಅವರ ಹೆಲಿಕಾಪ್ಟರ್‌ನ್ನು ತಪಾಸಣೆ ನಡೆಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೇಶ ರಾಥೋರ ಅವರು ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ನಾಯಕರನ್ನು ಚುನಾವಣಾಧಿಕಾರಿಗಳು ಗುರಿಯಾಗಿಸುತ್ತಿದ್ದಾರೆ. ಬಿಜೆಪಿ ನೇತೃತ್ವದ ಎನ್‍ಡಿಎ ನಾಯಕರಿಗೆ ಮಾತ್ರ ಮುಕ್ತವಾಗಿ … Continued

ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ಒಂದು ದಿನದ ನಂತರ, ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ. ಬಿಜೆಪಿಯ ಪ್ರಕಾರ, ಏಪ್ರಿಲ್ 2009 … Continued

ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

ನವದೆಹಲಿ : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನಂತರ ನಡೆದಿರುವ ಭಾರೀ ಚರ್ಚೆಯ ನಡುವೆಯೇ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯವರಿಗೆ ಪತ್ರ ಬರೆದಿದ್ದು, ನಮ್ಮ ನ್ಯಾಯ ಪತ್ರವನ್ನು ವಿವರಿಸಲು ನಿಮ್ಮನ್ನು ಖುದ್ದಾಗಿ ಭೇಟಿಯಾಗಲು ಸಮಯ ಕೊಡಿ ಎಂದು ಕೇಳಿದ್ದಾರೆ. ಕಾಂಗ್ರೆಸ್‌ ಮೇಲೆ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಸಂಪತ್ತು … Continued

‘ಯುಗಾಂತ್ಯ’ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ ; ಮಲ್ಲಿಕಾರ್ಜುನ ಖರ್ಗೆ ಪತ್ರ

ನವದೆಹಲಿ: 33 ವರ್ಷಗಳ ಸುದೀರ್ಘ ಸಂಸದೀಯ ಪಯಣಕ್ಕೆ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರು ಮಂಗಳವಾರ ಅಂತ್ಯ ಹಾಡಿದ್ದಾರೆ. ರಾಜ್ಯಸಭೆಯಿಂದ ಬುಧವಾರ (ಏಪ್ರಿಲ್‌ 3) ನಿವೃತ್ತರಾಗಲಿರುವ ಭಾರತದ ಮಾಜಿ ಪ್ರಧಾನಿ ಮತ್ತು ಪಕ್ಷದ ಹಿರಿಯ ನಾಯಕ ಮನಮೋಹನ ಸಿಂಗ್ ಅವರಿಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಸಿಂಗ್ ನಿವೃತ್ತಿಯನ್ನು ‘ಯುಗಾಂತ್ಯ’ ಎಂದು ಖರ್ಗೆ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ (Congress)ನಿಂದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಒಟ್ಟು 40 ಸ್ಟಾರ್‌ ಪ್ರಚಾರಕರ ಹೆಸರನ್ನು ಘೋಷಣೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಸೇರಿದ್ದಾರೆ. … Continued

ಈ ಕಾರಣಗಳಿಗಾಗಿ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು…: ಮೂಲಗಳು

ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಸಾಧ್ಯತೆಯಿದೆ. ಕಳೆದ ವಾರ ಗುಲ್ಬರ್ಗ ಕ್ಷೇತ್ರಕ್ಕೆ ಚರ್ಚಿಸಲಾದ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಅವಿರೋಧ ಆಯ್ಕೆಯಾಗಿತ್ತು. ಆದರೆ ಅವರು ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎಂದು ಅವರ ನಿಕಟ ಮೂಲಗಳು … Continued