ಬಿಜೆಪಿಯಿಂದ ಮಲ್ಲಿಕಾರ್ಜುನ ಖೂಬಾ ಉಚ್ಚಾಟನೆ

ಬೀದರ್; ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಉಪ ಚುನಾವಣೆಗೆ ಬಿಜೆಪಿ ಶರಣು ಸಲಗರಗೆ ಟಿಕೆಟ್ ನೀಡಿದೆ. ಇದರಿಂದಾಗಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ಅವರನ್ನು ಮನವೊಲಿಕೆ ಮಾಡಲು ಪ್ರಯತ್ನ ನಡೆಸಲಾಯಿತು. ಆದರೆ, … Continued