ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶಿಯರು ವಶಕ್ಕೆ

ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಏಳು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲ್ಪೆಯ ವಡಬಾಂಡೇಶ್ವರದ ಬಸ್‌ ನಿಲ್ದಾಣದ ಬಳಿ ಇವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ನಕಲಿ ಆಧಾರ್‌ ಕಾರ್ಡ್ ಸೃಷ್ಟಿಸಿ ಇವರು ಸುಮಾರು 3 ವರ್ಷಗಳಿಂದ ಅಕ್ರಮವಾಗಿ ಮಲ್ಪೆಯಲ್ಲಿ ನೆಲೆಸಿದ್ದರು ಎಂದು ಪೊಲೀಸರು … Continued

ಉಡುಪಿ: ಮಲ್ಪೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಸಮೀಪದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ.ಮೃತರಲ್ಲಿ ತಾಯಿ ಮತ್ತು ಮೂವರು ಮಕ್ಕಳು ಸೇರಿದ್ದಾರೆ. ಮೃತರನ್ನು ತಾಯಿ ಹಸೀನಾ (46), ಅಫ್ನಾನ್ (23), ಅಯ್ನಾಝ್ (21) ಮತ್ತು ಆಸೀಮ್ (12) ಮೃತ ದುರ್ದೈವಿಗಳು. ಮನೆಯೊಳಗಿದ್ದ ಮತ್ತೋರ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. … Continued

ಮಲ್ಪೆ ಬೀಚಿನಲ್ಲಿ ಮೂವರು ಇಂಜಿನಿಯರಿಂಗ್​ ವಿದ್ಯಾರ್ಥಿಗಳು ನೀರು ಪಾಲು

ಉಡುಪಿ: ಮಲ್ಪೆ ಸೇಂಟ್‌ ಮೇರಿಸ್ ದ್ವೀಪಕ್ಕೆ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ಪೈಕಿ ಮೂವರು ನೀರುಪಾಲಾದ ಘಟನೆ ಇಂದು (ಏಪ್ರಿಲ್‌ 7) ನಡೆದಿದೆ. ಕೇರಳದ ಕೊಟ್ಟಾಯಂನಿಂದ ಮಂಗಳಂ ಇಂಜಿನಿಯರಿಂಗ್ ಕಾಲೇಜಿನ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಡುಪಿ ಪ್ರವಾಸಕ್ಕೆ ಬಂದಿದ್ದರು. ಎಲ್ಲರೂ ಮಲ್ಪೆ ತೋನ್ಸೆಪಾರ್ ದ್ವೀಪದ ಬಳಿ ನೀರಿಗೆ ಇಳಿದಿದ್ದರು. ಈ ಪೈಕಿ ಅಲೆನ್ ರೆಜಿ, ಅಮಲ್, ಅನಿಲ್ … Continued

ಮಲ್ಪೆಯಲ್ಲಿ ಹಿಜಾಬ್ ಪರ ಗೋಡೆ ಬರಹ

ಉಡುಪಿ: ಮಲ್ಪೆಯ ಬೈಲಕೆರೆ ಪರಿಸರದಲ್ಲಿ ಹಿಜಾಬ್ ಪರವಾಗಿ ಕಿಡಿಗೇಡಿಗಳು ಗೋಡೆಬರಹ ಬರೆದಿದ್ದಾರೆ. ನ್ಯಾಯಾಲಯ ಹಿಜಾಬ್ ವಿರುದ್ಧ ಆದೇಶ ನೀಡಿದ ಬೆನ್ನಲ್ಲೇ ಗೋಡೆ ಬರಹ ಬರೆಯಲಾಗಿದೆ. ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಬರಹ ಕಂಡುಬಂದಿದೆ. “ಹಿಜಾಬ್ ಮೂವ್ ಮೆಂಟ್”, “ಹಿಜಾಬ್ ಈಸ್ ಅವರ್ ರೈಟ್” ಎಂಬ ಗೋಡೆ ಬರಹ ಪತ್ತೆಯಾಗಿದೆ. ಸ್ಥಳದಲ್ಲಿ ನೂರಾರು ಜನರು ಜಮಾಯಿಸಿ ನ್ಯಾಯಾಲಯದ … Continued