ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ನೀರಿಗಳಿಯದಂತೆ ಸುರಕ್ಷತಾ ಬೇಲಿ ನಿರ್ಮಾಣ…!

ಉಡುಪಿ : ಕರ್ನಾಟಕ ಹೆಸರಾಂತ ಕಡಲ ತೀರಗಳಲ್ಲಿ ಒಂದಾಗಿರುವ ಮಲ್ಪೆ ಕಡಲತೀರದಲ್ಲಿ ಮುಳುಗಡೆ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬೀಚ್ ಅಭಿವೃದ್ಧಿ ಸಮಿತಿಯು ಆಗಮಿಸುವ ಪ್ರವಾಸಿಗರು ನೀರಿಗೆ ಇಳಿಯದಂತೆ ಮಾಡಲು ಬೀಚ್‌ನಲ್ಲಿ ಬಲೆಗಳಿಂದ ಬೇಲಿ ನಿರ್ಮಿಸಿ ಸುರಕ್ಷತಾ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. ಎಷ್ಟೇ ಮನವಿ ಮಾಡಿದರೂ ಪ್ರವಾಸಿಗರು ಕಿವಿಗೊಡದ ಕಾರಣ ಬೀಚ್ ಅಭಿವೃದ್ಧಿ ಸಮಿತಿ ಈಗ … Continued

ಮಲ್ಪೆ: ಸೆಲ್ಫಿ ತೆಗೆಯುಲು ಹೋಗಿ ನೀರುಪಾಲಾದ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು

ಉಡುಪಿ: ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಜಿಕೆವಿಕೆ ಕೃಷಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯುಲು ಹೋಗಿ ನೀರುಪಾಲಾದ ಘಟನೆ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಜಿಕೆವಿಕೆ ಕೃಷಿ ಕಾಲೇಜಿನಿಂದ 68 ವಿದ್ಯಾರ್ಥಿಗಳು ಪ್ರವಾಸ ಬಂದಿದ್ದು, ಲೈಫ್ ಗಾರ್ಡ್ ಸಿಬ್ಬಂದಿ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋಗಿ ಇಬ್ಬರು ಯುವಕರು ನೀರು ಪಾಲಾಗಿದ್ದಾರೆ ಎಂದು … Continued