ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಶಾಕ್‌ ಕೊಟ್ಟ ಮಮತಾ ಬ್ಯಾನರ್ಜಿ : ಪಶ್ಚಿಮ ಬಂಗಾಳದ ಎಲ್ಲ ಸ್ಥಾನಗಳಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ ಘೋಷಣೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ಗೆ ಭಾರಿ ಹಿನ್ನಡೆಯಾಗಿದೆ. ಇಂಡಿಯಾ ಮೈತ್ರಿಕೂಟದ ಪ್ರಬಲ ಅಂಗಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಘೋಷಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆಯ ಮಾತುಕತೆ … Continued

ಮಮತಾ ಬ್ಯಾನರ್ಜಿಗೆ ಶಾಕ್‌ ನೀಡಿದ ಚುನಾವಣಾ ಆಯೋಗ..!

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿಗೆ 24 ಗಂಟೆಗಳ ಕಾಲ ಪ್ರಚಾರದಿಂದ ನಿಷೇಧಿಸಿ ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ. ಸಿಆರ್ ಪಿಎಫ್ ಯೋಧರನ್ನು ಸುತ್ತುಗಟ್ಟಿ ಎಂದು ಮಮತಾ ಬ್ಯಾನರ್ಜಿ ಹೇಳಿಕೆಯನ್ನು ಆಧರಿಸಿ ಕೇಂದ್ರ ಚುನಾವಣಾ ಆಯೋಗ ಭಾನುವಾರ ಈ ಆದೇಶ ಹೊರಡಿಸಿದ್ದು, ಸೋಮವಾರ ರಾತ್ರಿ 8 ಗಂಟೆಯಿಂದ ಈ … Continued