ರಾಷ್ಟ್ರಪತಿ ಬಗ್ಗೆ ತೃಣಮೂಲ ನಾಯಕನ ಹೇಳಿಕೆಗೆ ಕ್ಷಮೆಯಾಚಿಸಿದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾದ ತಮ್ಮ ಸಚಿವ ಅಖಿಲ್ ಗಿರಿ ಪರವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಕ್ಷಮೆಯಾಚಿಸಿದರು. “ನನ್ನ ಶಾಸಕರು ಅಧ್ಯಕ್ಷರ ಬಗ್ಗೆ ಹೇಳಿದ್ದಕ್ಕೆ ನಾನು ಕ್ಷಮೆಯಾಚಿಸುತ್ತೇನೆ. ನನ್ನ ಪಕ್ಷವು ಈಗಾಗಲೇ ಕ್ಷಮೆಯಾಚಿಸಿದೆ ಮತ್ತು ನಾನು ಅಧ್ಯಕ್ಷರನ್ನು ತುಂಬಾ … Continued