ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್​ ಜೊತೆ ಮೈತ್ರಿ ಇಲ್ಲ ; 2026ರ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ, ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಪಕ್ಷವು 2026 ರ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ, ಬಂಗಾಳ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲು ನಡೆದ ಆಂತರಿಕ ಸಭೆಯಲ್ಲಿ, ಟಿಎಂಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋಗಲಿದೆ … Continued

ಚಂದ್ರಬಾಬು ನಾಯ್ಡು ದೇಶದ ಅತಿ ಶ್ರೀಮಂತ ಸಿಎಂ ; ಮಮತಾ ಬ್ಯಾನರ್ಜಿ ಬಡ ಸಿಎಂ ; ಸಿದ್ದರಾಮಯ್ಯ ಎಷ್ಟನೇ ಸಿರಿವಂತ ಸಿಎಂ ಗೊತ್ತೆ..?

 ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ. ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ.ಗಳೊಂದಿಗೆ ಅತ್ಯಂತ ಬಡವರು ಎಂದು ಸೋಮವಾರ ಬಿಡುಗಡೆಯಾದ ಅಸೋಸಿಯೇಷನ್ ​​​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ. ವಿವಿಧ ರಾಜ್ಯಗಳು ಮತ್ತು … Continued

ಇಂಡಿಯಾ ಬಣ ಮುನ್ನಡೆಸುವ ಮಮತಾ ಬ್ಯಾನರ್ಜಿ ಹೇಳಿಕೆಗೆ ಕಾಂಗ್ರೆಸ್ ಎಚ್ಚರಿಕೆಯ ಪ್ರತಿಕ್ರಿಯೆ ; ಸಮಾಜವಾದಿ ಪಕ್ಷ, ಎನ್‌ಸಿಪಿ ಬೆಂಬಲ

 ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟ ಮುನ್ನಡೆಸುವ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಗಳು ಒಕ್ಕೂಟದೊಳಗಿನ ಮಿತ್ರಪಕ್ಷಗಳಲ್ಲಿ ಪರ-ವಿರುದ್ಧ ಪ್ರತಿಕ್ರಿಯೆಗಳಿಂದಾಗಿ ಕೋಲಾಹಲಕ್ಕೆ ಕಾರಣವಾಗಿವೆ. ಶುಕ್ರವಾರ ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿದ ಮಮತಾ ಬ್ಯಾನರ್ಜಿ, ʼಇಂಡಿಯಾʼ ಮೈತ್ರಿಕೂಟದ ನಾಯಕತ್ವ ಮತ್ತು ಸಮನ್ವಯದ ಬಗ್ಗೆ ಬೇಸರ ವ್ಯಕ್ತಪಡಿಸಿದರು. “ನಾನು ಇಂಡಿಯಾ ಮೈತ್ರಿಕೂಟವನ್ನು ರಚಿಸಿದ್ದೇನೆ, … Continued

ಮಹಾರಾಷ್ಟ್ರದ ಚುನಾವಣೆ ಸೋಲಿಗೆ ರಾಹುಲ್ ಗಾಂಧಿಯ ‘3 ತಪ್ಪುಗಳು’ ಕಾರಣ ಎಂದು ಭಾವಿಸಿದ ಮಿತ್ರಪಕ್ಷಗಳು ; ಅವುಗಳು ಯಾವುದೆಂದರೆ….

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಮುಂದೆ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ ಅಘಾಡಿ (ಎಂವಿಎ) ಮಕಾಡೆ ಮಲಗಿದೆ. ಇದರಿಂದಾಗಿ ಈಗ ಇಂಡಿಯಾ ಬ್ಲಾಕ್‌ ನಲ್ಲಿ ಅತೃಪ್ತಿ ಕಾಣಿಸಿಕೊಂಡಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಗೋಚರಕ್ಕೆ ಬಂದಿದೆ. ವಿಪಕ್ಷವು ಮತ್ತೊಂದು ಚುನಾವಣಾ ಸೋಲನ್ನು ಎದುರಿಸಿತು. ಕಾಂಗ್ರೆಸ್ ನೇತೃತ್ವದ ಮಹಾ … Continued

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದ ಮಮತಾ ಬ್ಯಾನರ್ಜಿ…

ಕೋಲ್ಕತ್ತಾ: ಆರ್.​ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ. ನನಗೆ ಹುದ್ದೆಯ ಬಗ್ಗೆ ಕಾಳಜಿ ಇಲ್ಲ. ನ್ಯಾಯ ಖಾತ್ರಿ ಪಡಿಸುವುದಾದರೆ ಹುದ್ದೆಗೆ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ. ಕಳೆದ ತಿಂಗಳು … Continued

ಟಿಎಂಸಿಗೆ ಆಘಾತ | ಮಮತಾ ಸರ್ಕಾರ ಕೋಲ್ಕತ್ತಾ ಪ್ರತಿಭಟನೆ ನಿಭಾಯಿಸಿದ ರೀತಿಗೆ ಅಸಮಾಧಾನ ; ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ : ಟಿಎಂಸಿ ರಾಜ್ಯಸಭಾ ಸಂಸದ ಜವಾಹರ ಸರ್ಕಾರ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಮಮತಾ ಸರ್ಕಾರವು ಪ್ರತಿಭಟನೆಗಳನ್ನು ನಿಭಾಯಿಸಿದ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಿರುವ ರಾಜೀನಾಮೆ … Continued

ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು

ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬುಧವಾರದ ನೀಡಿದ ಹೇಳಿಕೆ ವಿರುದ್ಧ ವಕೀಲರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿದ ಹೇಳಿಕೆಯು ಪ್ರಚೋದನಕಾರಿ ಮತ್ತು ಅಶಾಂತಿ ಪ್ರಚೋದಿಸುವ ಉದ್ದೇಶ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ. ತೃಣಮೂಲ ಛಾತ್ರ ಪರಿಷತ್ತಿನ ಕಾರ್ಯಕ್ರಮವೊಂದರಲ್ಲಿ ಬ್ಯಾನರ್ಜಿ ನೀಡಿದ ಹೇಳಿಕೆಯನ್ನು ಕೇಂದ್ರವಾಗಿಟ್ಟುಕೊಂಡು ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿರುವ … Continued

ದೀದಿಯತ್ತ ಯಾರಾದ್ರೂ ಬೆರಳು ತೋರಿಸಿದ್ರೆ ಬೆರಳು ಮುರಿಯ್ತೇವೆ ; ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ ಸಂಪುಟದ ಸಚಿವ…!

ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಹತ್ಯೆಯ ನಂತರ ಗೋಡೆಗೆ ತಳ್ಳಲ್ಪಟ್ಟ ಮಮತಾ ಬ್ಯಾನರ್ಜಿ ಸರ್ಕಾರವು ಸಾರ್ವಜನಿಕರ ಕೋಲಾಹಲಕ್ಕೆ ಪ್ರತಿಕ್ರಿಯೆ ನೀಡುತ್ತಿರುವ ರೀತಿ ಸರ್ಕಾರವನ್ನು ಇನ್ನಷ್ಟು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಇದಕ್ಕೆ ಮತ್ತೊಂದು ನಿರ್ದಶನದಲ್ಲಿ ಪಶ್ಚಿಮ ಬಂಗಾಳ ಸಚಿವ ಉದಯನ್ ಗುಹಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಬ್ಯಾನರ್ಜಿಯನ್ನು … Continued

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ : ಕೋಲ್ಕತ್ತಾ ಪೊಲೀಸ್‌ ಆಯುಕ್ತ, ಮಾಜಿ ಪ್ರಾಂಶುಪಾಲರ ‘ಕಸ್ಟಡಿ ವಿಚಾರಣೆ’ಗೆ ಟಿಎಂಸಿ ಸಂಸದ ಒತ್ತಾಯ

ಕೋಲ್ಕತ್ತಾ : ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಕೋಲ್ಕತ್ತಾ ಪೊಲೀಸ್ ಕಮಿಷನರ್ ಅವರನ್ನು ಸಿಬಿಐ “ಕಸ್ಟಡಿ ವಿಚಾರಣೆ”ಗೆ ಒಳಪಡಿಸಬೇಕು ಎಂದು ಆಡಳಿತಾರೂಢ ಟಿಎಂಸಿ ಸಂಸದ ಸುಖೇಂದು ಶೇಖರ ರೇ ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ಸಿಬಿಐ, ವೈದ್ಯಕೀಯ ಸಂಸ್ಥೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ … Continued

ನೀತಿ ಆಯೋಗದ ಸಭೆಯಲ್ಲಿ ಮಾತನಾಡುವಾಗ ನನ್ನ ಮೈಕ್‌ ಮ್ಯೂಟ್‌ ಎಂದು ಮಮತಾ ಆರೋಪ ; ಅದು ಸುಳ್ಳು ಎಂದ ಪಿಐಬಿ ಫ್ಯಾಕ್ಟ್‌ ಚೆಕ್‌

ನವದೆಹಲಿ: ಶನಿವಾರ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ತನಗೆ ಮಾತನಾಡಲು ಅವಕಾಶ ನೀಡಿಲ್ಲ ಹಾಗೂ ತಾನು ಮಾತನಾಡುವಾಗ ಮೈಕ್‌ ಸ್ವಿಚ್‌ ಆಫ್‌ ಮಾಡಲಾಗಿದೆ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡಿರುವ ಆರೋಪ ಸುಳ್ಳು ಎಂದು ಪಿಐಬಿ ಫ್ಯಾಕ್ಟ್‌ ಚೆಕ್‌ (PIB Fact Check) ಹೇಳಿದೆ. ಪಿಐಬಿ … Continued