ಪಶ್ಚಿಮ ಬಂಗಾಳ ಚುನಾವಣೆ ; ಹೊರಬಿದ್ದ ಮತ್ತೊಂದು ಎಕ್ಸಿಟ್‌ ಪೋಲ್‌; ಈ ಬಾರಿ ಬಿಜೆಪಿ ಸುನಾಮಿ ಎಂದ ಟುಡೇಸ್ ಚಾಣಕ್ಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಅಬ್ಬರ ಮುಗಿದು ಈಗ ಫಲಿತಾಂಶದ ಕುತೂಹಲ ಮನೆಮಾಡಿದೆ. ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆದ ಮತದಾನದ ನಂತರ ಹೊರಬಿದ್ದಿರುವ ಮತಗಟ್ಟೆ ಸಮೀಕ್ಷೆಗಳು (Exit Polls) ರಾಜ್ಯದಲ್ಲಿ ದೊಡ್ಡ ರಾಜಕೀಯ ಕಂಪನದ ಮುನ್ಸೂಚನೆ ನೀಡಿವೆ. ವಿಶೇಷವಾಗಿ ಗುರುವಾರ ಹೊರಬಿದ್ದ ‘ಟುಡೇಸ್ ಚಾಣಕ್ಯ’ ಸಮೀಕ್ಷೆಯು ರಾಜ್ಯದಲ್ಲಿ ಬಿಜೆಪಿ … Continued

ಐ-ಪಿಎಸಿ ಪ್ರಕರಣ | ತನಿಖೆಯಲ್ಲಿ ಹಸ್ತಕ್ಷೇಪ ಮಾಡಿ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ತಳ್ಳಬೇಡಿ”: ಮಮತಾಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜಕೀಯ ಸಲಹೆಗಾರರ ಸಂಸ್ಥೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿದ್ದ ದಾಳಿಯ ವೇಳೆ ಹಸ್ತಕ್ಷೇಪ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ವಿವಾದವು ಕೇವಲ ‘ಕೇಂದ್ರ ಮತ್ತು ರಾಜ್ಯದ ನಡುವಿನ ಒಕ್ಕೂಟ ವ್ಯವಸ್ಥೆಯ ವಿವಾದ’ (Federal … Continued

ರಾಹುಲ್ ಗಾಂಧಿ ಕೋಲ್ಕತ್ತಾ ಭೇಟಿ ರದ್ದು: ಮಮತಾ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಏಪ್ರಿಲ್ 23 ರ ಕೋಲ್ಕತ್ತಾ ಭೇಟಿ ರದ್ದಾಗಿದೆ. ಸ್ಥಳೀಯ ಆಡಳಿತವು ಕಾರ್ಯಕ್ರಮಕ್ಕೆ ಅನುಮತಿ ನೀಡಲು ನಿರಾಕರಿಸಿದ್ದೇ ಇದಕ್ಕೆ ಕಾರಣ ಎಂದು ಕಾಂಗ್ರೆಸ್ ಮೂಲಗಳು ಮಂಗಳವಾರ ತಿಳಿಸಿವೆ. ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮತ್ತು ಎಡರಂಗದ ಮೈತ್ರಿಕೂಟದ ಪರವಾಗಿ … Continued

ಪಶ್ಚಿಮ ಬಂಗಾಳ ಚುನಾವಣೆ : ಮಮತಾಗೆ ಶಾಕ್ ನೀಡುತ್ತಾ ಬಿಜೆಪಿ ? ಅಚ್ಚರಿಯ ಫಲಿತಾಂಶ ಬರಬಹುದು ಎಂದ ಮ್ಯಾಟ್ರಿಜ್ ಸಮೀಕ್ಷೆ

ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮತ್ತು ಭಾರತೀಯ ಜನತಾ ಪಾರ್ಟಿ (BJP) ನಡುವೆ ತೀವ್ರ ಹಣಾಹಣಿ ನಡೆಯಲಿದೆ ಎಂದು ‘ಮ್ಯಾಟ್ರಿಜ್’ (Matrize) ಸಂಸ್ಥೆಯ ಚುನಾವಣಾ ಪೂರ್ವ ಸರ್ವೆ ಹೇಳಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿ ಪ್ರಬಲ ಸವಾಲೊಡ್ಡುವ ಸಾಧ್ಯತೆಯಿದೆ ಎಂದು ಅದು ತಿಳಿಸಿದೆ. ಸರ್ವೆ ಪ್ರಕಾರ, … Continued

“ಅವರಿಗೆ ನನ್ನ ಮೇಲೆ ಕೋಪವಿದೆಯೇ ? ಮಮತಾ ಮೇಲೆ ರಾಷ್ಟ್ರಪತಿ ಮುರ್ಮು ಅಸಮಾಧಾನ

ಕೋಲ್ಕತ್ತಾ : ವಿಧಾನಸಭೆ ಚುನಾವಣೆಗೆ ವಾರಗಳ ಮೊದಲು ಪಶ್ಚಿಮ ಬಂಗಾಳ ಸರ್ಕಾರವನ್ನು ಟೀಕಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉತ್ತರ ಬಂಗಾಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಅಥವಾ ಅವರ ಸಂಪುಟದ ಯಾವುದೇ ಸಚಿವರು ತಮ್ಮನ್ನು ಸ್ವಾಗತಿಸಲು ಹಾಜರಿಲ್ಲದ ಕಾರಣ ಮಮತಾ ಬ್ಯಾನರ್ಜಿ ತಮ್ಮ ಮೇಲೆ ಅಸಮಾಧಾನಗೊಂಡಿದ್ದಾರೆಯೇ ಎಂದು ಶನಿವಾರ ಪ್ರಶ್ನಿಸಿದ್ದಾರೆ. ತಾವು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ … Continued

ಮಮತಾ ಬ್ಯಾನರ್ಜಿಯನ್ನು ಇಂಡಿಯಾ ಮೈತ್ರಿಕೂಟದ ನಾಯಕಿ ಮಾಡಿ, ರಾಹುಲ್‌ ಗಾಂಧಿ ಹಿಂದೆ ಸರಿಯಲಿ..: ಮಣಿಶಂಕರ ಅಯ್ಯರ್ ಹೇಳಿಕೆ

ಕೋಲ್ಕತ್ತಾ: ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್, ಈಗ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ. ರಾಹುಲ್ ಗಾಂಧಿಯವರು ಇಂಡಿಯಾ (INDIA) ಮೈತ್ರಿಕೂಟದ ‘ಮುನ್ನಡೆಸುವ ಸೀಟನ್ನು’ ಪ್ರಾದೇಶಿಕ ಪಕ್ಷಗಳ ನಾಯಕರಿಗೆ ಬಿಟ್ಟುಕೊಡಬೇಕು ಎಂದು ಸಲಹೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದ್ದಾರೆ. ಮಮತಾ ಇಲ್ಲದಿದ್ದರೆ ‘ಇಂಡಿಯಾ’ ಇಲ್ಲ! … Continued

ಮತದಾರರ ಪಟ್ಟಿ ಪರಿಷ್ಕರಣೆಗೆ ಅಡ್ಡಿಪಡಿಸಲು ಬಿಡಲ್ಲ : ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಯಾವುದೇ ರೀತಿಯ ಅಡೆತಡೆಗಳನ್ನು ಸಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಚುನಾವಣಾ ಆಯೋಗಕ್ಕೆ (ECI) ನಿಯೋಜಿಸಲಾದ 8,000ಕ್ಕೂ ಹೆಚ್ಚು ಅಧಿಕಾರಿಗಳು ಮಂಗಳವಾರ ಸಂಜೆಯೊಳಗೆ ಆಯಾ ಜಿಲ್ಲಾ ಚುನಾವಣಾ ಅಧಿಕಾರಿಗಳ ಮುಂದೆ ವರದಿ ಮಾಡಿಕೊಳ್ಳಬೇಕು ಎಂದು ನಿರ್ದೇಶಿಸಿದೆ. ಅಲ್ಲದೆ, ಪಶ್ಚಿಮ … Continued

ಎಸ್‌ ಐಆರ್‌: ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಚುನಾವಣಾ ಆಯೋಗವು (EC) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುತ್ತಿರುವುದನ್ನು ಪ್ರಶ್ನಿಸಿ ಅವರು ಕಾನೂನು ಹೋರಾಟ ನಡೆಸಿದ್ದಾರೆ. ಚುನಾವಣಾ ಆಯೋಗವು “ಬಂಗಾಳದ ಸಾಮಾನ್ಯ ನಾಗರಿಕರಿಗೆ ಅಭೂತಪೂರ್ವ ಸಂಕಷ್ಟ ಮತ್ತು ಯಾತನೆಯನ್ನು … Continued

ಐ-ಪ್ಯಾಕ್‌ ಪ್ರಕರಣ : ಮಮತಾ ಬ್ಯಾನರ್ಜಿ ವಿರುದ್ಧ ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಇ.ಡಿ. ಮೊರೆ

ನವದೆಹಲಿ: ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ (I-PAC) ಕಚೇರಿಗಳ ಮೇಲೆ ನಡೆದ ದಾಳಿಯ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯ ಸರ್ಕಾರಿ ಅಧಿಕಾರಿಗಳು ತನಿಖೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಕಲ್ಲಿದ್ದಲು ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐ-ಪ್ಯಾಕ್ ಕಚೇರಿಗಳಲ್ಲಿ ಇಡಿ ಶೋಧ … Continued

ಐ-ಪ್ಯಾಕ್ (I-PAC) ಪ್ರಕರಣ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಇ.ಡಿ.

ನವದೆಹಲಿ: ರಾಜಕೀಯ ಸಲಹಾ ಸಂಸ್ಥೆಯಾದ ಐ-ಪ್ಯಾಕ್ (I-PAC) ಕಚೇರಿ ಹಾಗೂ ಅದರ ನಿರ್ದೇಶಕರ ಮನೆಗಳ ಮೇಲೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಭಾನುವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಪ್ರಕರಣದ ಸಮಗ್ರ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (CBI) ವಹಿಸಬೇಕೆಂದು ಇ.ಡಿ. ಆಗ್ರಹಿಸಿದೆ. ಕೋಲ್ಕತ್ತಾದಲ್ಲಿರುವ ಐ-ಪ್ಯಾಕ್ ನಿರ್ದೇಶಕ ಪ್ರತೀಕ್ ಜೈನ್ ಅವರ ನಿವಾಸದ … Continued