ಸಿಎಂ ಮಮತಾ ಬ್ಯಾನರ್ಜಿಯಿಂದ ತನಿಖೆಗೆ ‘ಅಡ್ಡಿ’ ; ಹೈಕೋರ್ಟ್ ಮೆಟ್ಟಿಲೇರಿದ ಇ.ಡಿ.

ಕೋಲ್ಕತ್ತಾ: 2020ರ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ಗುರುವಾರ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ. ಗುರುವಾರ ಬೆಳಿಗ್ಗೆ ಐ-ಪ್ಯಾಕ್ (I-PAC) ಸಂಸ್ಥೆಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾಗ ಮುಖ್ಯಮಂತ್ರಿಗಳು ಹಸ್ತಕ್ಷೇಪ ಮಾಡಿದ್ದಾರೆ ಎಂದು ಇಡಿ … Continued

ವಿವಾದಾತ್ಮಕ ಹೇಳಿಕೆ ; ತೃಣಮೂಲ ಕಾಂಗ್ರೆಸ್‌ ಶಾಸಕನ ಅಮಾನತು ಮಾಡಿದ ಮಮತಾ ಬ್ಯಾನರ್ಜಿ

ಮುರ್ಷಿದಾಬಾದ್‌ನಲ್ಲಿ ಬಾಬರಿ ಮಸೀದಿಯ ಮಾದರಿಯಲ್ಲಿ ಮಸೀದಿಯನ್ನು ನಿರ್ಮಿಸುವ ಬಗ್ಗೆ ಹೇಳಿಕೆ ನೀಡುವ ಮೂಲಕ ದೊಡ್ಡ ವಿವಾದವನ್ನು ಹುಟ್ಟುಹಾಕಿದ ನಂತರ ತೃಣಮೂಲ ಕಾಂಗ್ರೆಸ್ ಶಾಸಕ ಹುಮಾಯೂನ್ ಕಬೀರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈ ಹಿಂದೆಯೂ ಅವರ ಹೇಳಿಕೆಗಳ ಕುರಿತು ಅವರಿಗೆ ಎಚ್ಚರಿಕೆ ನೀಡಲಾಗಿತ್ತು ಎಂದು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ತಿಳಿಸಿದ್ದಾರೆ. ಡಿಸೆಂಬರ್ 6 ರಂದು ಬೆಲ್ದಂಗಾದಲ್ಲಿ … Continued

ಭಾರತದ ಟಾಪ್ 3 ಶ್ರೀಮಂತ- ಬಡ ಸಿಎಂಗಳು : ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ ಗೊತ್ತೆ..?

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ದೇಶದ ಮುಖ್ಯಮಂತ್ರಿಗಳ ಸಂಪತ್ತನ್ನು ಒಳಗೊಂಡ ಪಟ್ಟಿಯನ್ನು ತನ್ನ ಇತ್ತೀಚಿನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಮತ್ತು ಅತ್ಯಂತ ಬಡವ ಮುಖ್ಯಮಂತ್ರಿ ಯಾರು ಎಂಬುದನ್ನು ಬಹಿರಂಗಪಡಿಸಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ದೇಶದ ಅತ್ಯಂತ … Continued

ಪಶ್ಚಿಮ ಬಂಗಾಳ | 25,000 ಶಿಕ್ಷಕರ ನೇಮಕಾತಿ ರದ್ದು ; ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್ ; ಮಮತಾ ಸರ್ಕಾರಕ್ಕೆ ತೀವ್ರ ಮುಖಭಂಗ

ನವದೆಹಲಿ: ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದ್ದು, ನೇಮಕಾತಿಯಲ್ಲಿ ನಡೆದ ಭ್ರಷ್ಟಾಚಾರ ಹಗರಣದಲ್ಲಿ ಶಾಲಾ ಉದ್ಯೋಗಗಳಿಗೆ ಸಂಬಂಧಿಸಿದಂತೆ 2016 ರಲ್ಲಿ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಡಬ್ಲ್ಯುಬಿಎಸ್‌ಎಸ್‌ಸಿ) 25,000 ಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಗಳನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಸು … Continued

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್​ ಜೊತೆ ಮೈತ್ರಿ ಇಲ್ಲ ; 2026ರ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ, ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಪಕ್ಷವು 2026 ರ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ, ಬಂಗಾಳ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲು ನಡೆದ ಆಂತರಿಕ ಸಭೆಯಲ್ಲಿ, ಟಿಎಂಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋಗಲಿದೆ … Continued

ಚಂದ್ರಬಾಬು ನಾಯ್ಡು ದೇಶದ ಅತಿ ಶ್ರೀಮಂತ ಸಿಎಂ ; ಮಮತಾ ಬ್ಯಾನರ್ಜಿ ಬಡ ಸಿಎಂ ; ಸಿದ್ದರಾಮಯ್ಯ ಎಷ್ಟನೇ ಸಿರಿವಂತ ಸಿಎಂ ಗೊತ್ತೆ..?

 ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ. ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ.ಗಳೊಂದಿಗೆ ಅತ್ಯಂತ ಬಡವರು ಎಂದು ಸೋಮವಾರ ಬಿಡುಗಡೆಯಾದ ಅಸೋಸಿಯೇಷನ್ ​​​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ. ವಿವಿಧ ರಾಜ್ಯಗಳು ಮತ್ತು … Continued

ಇಂಡಿಯಾ ಬಣ ಮುನ್ನಡೆಸುವ ಮಮತಾ ಬ್ಯಾನರ್ಜಿ ಹೇಳಿಕೆಗೆ ಕಾಂಗ್ರೆಸ್ ಎಚ್ಚರಿಕೆಯ ಪ್ರತಿಕ್ರಿಯೆ ; ಸಮಾಜವಾದಿ ಪಕ್ಷ, ಎನ್‌ಸಿಪಿ ಬೆಂಬಲ

 ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟ ಮುನ್ನಡೆಸುವ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಗಳು ಒಕ್ಕೂಟದೊಳಗಿನ ಮಿತ್ರಪಕ್ಷಗಳಲ್ಲಿ ಪರ-ವಿರುದ್ಧ ಪ್ರತಿಕ್ರಿಯೆಗಳಿಂದಾಗಿ ಕೋಲಾಹಲಕ್ಕೆ ಕಾರಣವಾಗಿವೆ. ಶುಕ್ರವಾರ ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿದ ಮಮತಾ ಬ್ಯಾನರ್ಜಿ, ʼಇಂಡಿಯಾʼ ಮೈತ್ರಿಕೂಟದ ನಾಯಕತ್ವ ಮತ್ತು ಸಮನ್ವಯದ ಬಗ್ಗೆ ಬೇಸರ ವ್ಯಕ್ತಪಡಿಸಿದರು. “ನಾನು ಇಂಡಿಯಾ ಮೈತ್ರಿಕೂಟವನ್ನು ರಚಿಸಿದ್ದೇನೆ, … Continued

ಮಹಾರಾಷ್ಟ್ರದ ಚುನಾವಣೆ ಸೋಲಿಗೆ ರಾಹುಲ್ ಗಾಂಧಿಯ ‘3 ತಪ್ಪುಗಳು’ ಕಾರಣ ಎಂದು ಭಾವಿಸಿದ ಮಿತ್ರಪಕ್ಷಗಳು ; ಅವುಗಳು ಯಾವುದೆಂದರೆ….

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಮುಂದೆ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ ಅಘಾಡಿ (ಎಂವಿಎ) ಮಕಾಡೆ ಮಲಗಿದೆ. ಇದರಿಂದಾಗಿ ಈಗ ಇಂಡಿಯಾ ಬ್ಲಾಕ್‌ ನಲ್ಲಿ ಅತೃಪ್ತಿ ಕಾಣಿಸಿಕೊಂಡಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಗೋಚರಕ್ಕೆ ಬಂದಿದೆ. ವಿಪಕ್ಷವು ಮತ್ತೊಂದು ಚುನಾವಣಾ ಸೋಲನ್ನು ಎದುರಿಸಿತು. ಕಾಂಗ್ರೆಸ್ ನೇತೃತ್ವದ ಮಹಾ … Continued

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದ ಮಮತಾ ಬ್ಯಾನರ್ಜಿ…

ಕೋಲ್ಕತ್ತಾ: ಆರ್.​ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ. ನನಗೆ ಹುದ್ದೆಯ ಬಗ್ಗೆ ಕಾಳಜಿ ಇಲ್ಲ. ನ್ಯಾಯ ಖಾತ್ರಿ ಪಡಿಸುವುದಾದರೆ ಹುದ್ದೆಗೆ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ. ಕಳೆದ ತಿಂಗಳು … Continued

ಟಿಎಂಸಿಗೆ ಆಘಾತ | ಮಮತಾ ಸರ್ಕಾರ ಕೋಲ್ಕತ್ತಾ ಪ್ರತಿಭಟನೆ ನಿಭಾಯಿಸಿದ ರೀತಿಗೆ ಅಸಮಾಧಾನ ; ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ : ಟಿಎಂಸಿ ರಾಜ್ಯಸಭಾ ಸಂಸದ ಜವಾಹರ ಸರ್ಕಾರ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಮಮತಾ ಸರ್ಕಾರವು ಪ್ರತಿಭಟನೆಗಳನ್ನು ನಿಭಾಯಿಸಿದ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಿರುವ ರಾಜೀನಾಮೆ … Continued