ಮಮತಾ ಬ್ಯಾನರ್ಜಿ ಹಣೆಗೆ “ದೊಡ್ಡ ಗಾಯ”: ತೃಣಮೂಲ ಕಾಂಗ್ರೆಸ್
ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಣೆಗೆ ದೊಡ್ಡ ಗಾಯವಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷವು ಎಕ್ಸ್ನಲ್ಲಿ ಪೋಸ್ಟ್ ಮೂಲಕ ತಿಳಿಸಿದೆ. ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಮಮತಾ ಬ್ಯಾನರ್ಜಿ ಅವರ ಹಣೆಯ ಮಧ್ಯದಲ್ಲಿ ಆಳವಾದ ಗಾಯವಾಗಿರುವುದು ಮತ್ತು ಮುಖದ ಮೇಲೆ ರಕ್ತ ಬಿದ್ದಿರುವ ಫೋಟೋಗಳನ್ನು ತೃಣಮೂಲ ಕಾಂಗ್ರೆಸ್ ಹಂಚಿಕೊಂಡಿದೆ. ಆದರೆ … Continued