ಮಮತಾ ಬ್ಯಾಬರ್ಜಿ ಗಾಯಗೊಂಡ ಘಟನೆ: ಸಿಐಡಿ ತನಿಖೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮಾರ್ಚ್‌ ೧೦ರಂದು ನಡೆದ ಸಿಎಂ ಮಮತಾ ಬ್ಯಾನರ್ಜಿ ಗಾಯಗೊಂಡ ಘಟನೆಯ ತನಿಖೆಯನ್ನು ಪಶ್ಚಿಮ ಬಂಗಾಳ ಅಪರಾಧ ತನಿಖಾ ಇಲಾಖೆ (ಸಿಐಡಿ) ವಹಿಸಿಕೊಂಡಿದೆ. ಸಿಐಡಿಯ ಆರು ಸದಸ್ಯರ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಉಪ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಅಜಯ್ ಠಾಕೂರ್ ನೇತೃತ್ವ ವಹಿಸಲಿದ್ದಾರೆ. ಬಿರುಲಿಯಾ ಬಜಾರ್‌ನಲ್ಲಿ ನಾಮಪತ್ರ ಸಲ್ಲಿಸಿದ ಕೆಲವೇ … Continued

ಮಮತಾ ಗಾಯಗೊಂಡ ಘಟನೆ: ತನಿಖೆಗೆ ಒತ್ತಾಯಿಸಿ ಚುನಾವಣಾ ಆಯೋಗದ ಮುಂದೆ ಬಿಜೆಪಿ-ಟಿಎಂಸಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿಗಾಗ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಗೆ ಸಂಬಂಧಿಸಿದಂತೆ ಈಗ ಆಡಳಿತಾರೂಢ ತೃಣಮೂಲ್‌ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ದೊಡಡ್ಡ ಚುನಾವಣಾ ವಿಷಯವಾಗಿ ಮಾರ್ಪಟ್ಟಿದೆ. ಬಿಜೆಪಿ ಮತ್ತು ಟಿಎಂಸಿ ಎರಡೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದು, ಈ ಘಟನೆ ಬಗ್ಗೆ ಹೆಚ್ಚಿನ ತನಿಖೆಗೆ ಒತ್ತಾಯಿಸಿವೆ. ಜೊತೆಗೆ ಎರಡೂ ಪಕ್ಷಗಳು ಈಗ ಚುನಾವಣಾ … Continued

ಮಮತಾ ಗಾಯಗೊಂಡ ಘಟನೆ: ಪ್ರಜಾಪ್ರಭುತ್ವದ ಮೇಲಿನ ಹಲ್ಲೆ ಎಂದ ಹಲವು ನಾಯಕರು, ಬೃಹನ್‌ ನಾಟಕ ಎಂದ ಬಿಜೆಪಿ, ಎಡಪಕ್ಷಗಳು

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಪ್ರಚಾರ ನಡೆಸುತ್ತಿರುವಾಗ ಬುಧವಾರ ಗಾಯಗೊಂಡ ನಂತರ ಅವರನ್ನು ಕೊಲ್ಕತ್ತಾಕ್ಕೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಘಟನೆಯನ್ನು ತನ್ನ ಮೇಲೆ ನಡೆದ ದಾಳಿ ಎಂದು ಹೇಳಿದ್ದರೆ ಪ್ರತ್ಯಕ್ಷ ದರ್ಶಿಗಳು ಇದು ಅಪಘಾತದಿಂದ ಸಂಭವಿಸಿದ ಘಟನೆ ಎಂದು ಹೇಳಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. … Continued

ಮಮತಾ ಮೇಲೆ ಹಲ್ಲೆ ನಡೆದಿಲ್ಲ: ಪ್ರತ್ಯಕ್ಷದರ್ಶಿಗಳ ಹೇಳಿಕೆ

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದಿದೆ ಎನ್ನಲಾದ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿದೆ.ಅದಕ್ಕೆ ಈಗ ಹೊಸ ತಿರುವೂ ಸಿಕ್ಕಿದೆ. ಇಬ್ಬರು ಪ್ರತ್ಯಕ್ಷ ದರ್ಶಿಗಳ ಪ್ರಕಾರ ಕಾರಿ ಚಲಿಸಿದ್ದರಿಂದ ಅದು ತಾಗಿ ಮಮತಾ ಅವರಿಗೆ ಪೆಟ್ಟಾಗಿದೆ … Continued