ದೀದಿ ಮುಖದಲ್ಲಿ ಸೋಲಿನ ಭೀತಿ ಕಾಣುತ್ತಿದೆ: ಅಧೀರ್‌ ರಂಜನ್‌

ಕೋಲ್ಕತ್ತ: ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ತಮ್ಮ ಪಕ್ಷ ಪಶ್ಚಿಮ ಬಂಗಾಳದಲ್ಲಿ ಪರಾಭವಗೊಳ್ಳುವ ಭೀತಿ ಉಂಟಾಗಿದ್ದು, ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆಯುವಂತೆ ಕೋರಿ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಅಧೀರ್‌ ರಂಜನ್‌ ತಿಳಿಸಿದ್ದಾರೆ. ಮುರ್ಷಿದಾಬಾದ್ ಜಿಲ್ಲೆಯ ಬೆರ್ಹಾಂಪುರದಲ್ಲಿ ನಡೆದ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಧೀರ್ ರಂಜನ್ … Continued

ಗಾಯಗೊಂಡ ಕಾಲು ಆರಾಮವಾಗಿ ಅತ್ತಿತ್ತ ಅಲುಗಾಡಿಸುತ್ತಿರುವ ಮಮತಾ ವಿಡಿಯೋ ವೈರಲ್..!; ಬಿಜೆಪಿ ವಾಗ್ದಾಳಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಲಿಗೆ ಪಟ್ಟು ಮಾಡಿಕೊಂಡು ಚುನಾವಣೆ ಪ್ರಚಾರ ನಡೆಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾನದಲ್ಲಿ ವೈರಲ್‌ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೀಲ್ಹ್ ಚೇರ್ ನಲ್ಲಿ ಕುಳಿತು ತಮ್ಮ ಗಾಯಗೊಂಡ ಕಾಲನ್ನುನೋವಿಲ್ಲದೆ, ಆರಾಮವಾಗಿ ಅತ್ತಿತ್ತಾ ಅಲುಗಾಡಿಸುತ್ತಿರುವ … Continued

ನಂದಿಗ್ರಾಮದಲ್ಲಿ ಸೋಲುವ ಭಯದಿಂದ ಬೇರೆಡೆ ಸ್ಪರ್ಧಿಸ್ತೀರಾ: ದೀದಿಗೆ ಮೋದಿ ಪ್ರಶ್ನೆ, ಅಲ್ಲಿ ಗೆಲ್ಲೋದು ನಾವೇ, ಬೇರೆಡೆ ಯಾಕೆ ಸ್ಪರ್ಧಿಸ್ಬೇಕು:ಟಿಎಂಸಿ ತಿರುಗೇಟು

ಕೊಲ್ಕತ್ತಾ: ದೀದಿ, ನಂದಿಗ್ರಾಮ ಕ್ಷೇತ್ರದಲ್ಲಿ ಸೋಲು ಕಾಣುವ ಭಯ ನಿಮ್ಮನ್ನ ಕಾಡುತ್ತಿದ್ದು, ಮತ್ತೊಂದು ಸುರಕ್ಷಿತ ಕ್ಷೇತ್ರದಿಂದ ನಾಮಪತ್ರ ಸಲ್ಲಿಸ್ತೀರಿ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರಲ್ಲಿ ಸತ್ಯಾಂಶವಿದೆಯಾ ಎಂದು ಪ್ರಧಾನಿ ಮೋದಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವ್ರನ್ನ ಪ್ರಧಾನಿ ಅವರನ್ನು ಪ್ರಶ್ನಿಸಿದ್ದಾರೆ. ಜಿಲ್ಲೆಯ ಉಲುಬೇರಿಯಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಮೋದಿ, ‘ದೀದಿ ನಿಮ್ಮ ವರ್ತನೆ ನೋಡಿದರೆ … Continued

ನಂದಿಗ್ರಾಮದಲ್ಲಿ ಮಮತಾಗೆ ಹಿನ್ನಡೆ ? ಪ್ರಶಾಂತ್ ಕಿಶೋರ್ ಆಂತರಿಕ ಸಮೀಕ್ಷೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌, ಸತ್ಯಾಸತ್ಯತೆ ಬಗ್ಗೆ ಖಚಿತವಿಲ್ಲ

ಪಶ್ಚಿಮ ಬಂಗಾಳವು ರಾಜ್ಯ ವಿಧಾನಸಭಾ ಚುನಾವಣೆಯ 2ನೇ ಹಂತದಲ್ಲಿ ಮತ ಚಲಾಯಿಸಲು ಕೆಲವೇ ತಾಸುಗಳ ಮೊದಲು ಐಪಿಎಸಿಯ ಆಂತರಿಕ ಸಮೀಕ್ಷೆಯ ಚಿತ್ರಣ ಎಂದು ಹೇಳಲಾಗುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ, ಇದು ಮಮತಾ ಬ್ಯಾನರ್ಜಿ ನಂದಿಗ್ರಾಮ ಕ್ಷೇತ್ರದಲ್ಲಿ ಸೋಲುವ ಮುನ್ಸೂಚನೆ ನೀಡಿರುವುದು ಈಗ ದೊಡ್ಡ ಪಶ್ಚಿಮ ಬಂಗಾಳದಲ್ಲಿ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಐಪಿಎಸಿ ಮತದಾನ ತಂತ್ರಜ್ಞ … Continued

ಪ.ಬಂಗಾಳ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಾಂಗ್ಲಾ ಪ್ರವಾಸ: ಚುನಾವಣಾ ಆಯೋಗಕ್ಕೆ ದೂರು ನೀಡುವೆ ಎಂದ ಮಮತಾ

ಕೊಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿಯವರ ವೀಸಾ ರದ್ದುಗೊಳಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪ್ರಧಾನ ಮಂತ್ರಿಗಳ ಬಾಂಗ್ಲಾದೇಶದ ಭೇಟಿಯು ಐದು ರಾಜ್ಯಗಳಲ್ಲಿ ನಡೆಯುತ್ತಿರುವ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಹೇಳಿರುವ ಅವರು, ಮೋದಿ ಅವರ ಬಾಂಗ್ಲಾದೇಶದ ವೀಸಾ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಈ ವಿಷಯಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ದೂರು … Continued

ಪಶ್ಚಿಮ ಬಂಗಾಳದಲ್ಲಿ ಎನ್‌ ‌ಆರ್‌ಸಿ, ಎನ್‌ಪಿಆರ್‌ ಅನುಷ್ಠಾನಕ್ಕೆ ಅವಕಾಶ ನೀಡಲ್ಲ: ಮಮತಾ

ಬಂಕುರಾ: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಹಾಗೂ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಅಬ್ಬರಿಸಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ದೀದಿ, ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನಲ್ಲಿ 14 ಲಕ್ಷ ಬಂಗಾಳಿಗಳ ಹೆಸರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟಿದ್ದಾರೆ. ಆದರೆ … Continued

ಮಮತಾ ಬರ್ಮುಡಾ ಧರಿಸಲಿ ಎಂದ ಬಂಗಾಳ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ತೀವ್ರ ಆಕ್ರೋಶ

ನವ ದೆಹಲಿ: ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ನೀಡಿದ ಹೇಳಿಕೆ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಪ್ರಚಾರದ ವೇಳೆ ಗಾಯಗೊಂಡಿದ್ದ ಮಮತಾ ಬ್ಯಾನರ್ಜಿ ವೀಲ್ ಚೇರ್ ನಲ್ಲಿ ಕುಳಿತುಕೊಂಡು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಬ್ಯಾಂಡೇಜ್ ಸುತ್ತಿದ ಕಾಲು ನೋವಿನಲ್ಲೇ ಪ್ರಚಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ. ಇದನ್ನು … Continued

ಬೇಕಾದರೆ ನನ್ನ ತಲೆ ಮೇಲೆ ಕಾಲಿಟ್ಟು ಒದೆಯಿರಿ, ಆದರೆ ಬಂಗಾಳಿ ಜನರ ಕನಸನ್ನು ಒದೆಯಲು ಬಿಡುವುದಿಲ್ಲ: ಮಮತಾ ವಿರುದ್ಧ ಮೋದಿ ವಾಗ್ದಾಳಿ

ಕೊಲ್ಕತ್ತಾ :ಬೇಕಿದ್ದರೆ ನನ್ನ ತಲೆಯ ಮೇಲೆ ನಿಮ್ಮ ಕಾಲಿಟ್ಟು ನನ್ನನ್ನು ಒದೆಯಿರಿ, ಆದರೆ, ನೀವು ಬಂಗಾಳದ ಅಭಿವೃದ್ಧಿ ಮತ್ತು ಅದರ ಜನರ ಕನಸುಗಳನ್ನು ಕಾಲಿನಿಂದ ಒದೆಯುವುದಕ್ಕೆ ನಾನು ಬಿಡುವುದಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಂಕುರಾದಲ್ಲಿ ಭಾನುವಾರ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ವಿರುದ್ಧ ಮೇಲೆ ವಾಗ್ದಾಳಿ ನಡೆಸಿದರು. ಬಂಗಾಳದ ಬೀದಿಗಳಲ್ಲಿ … Continued

ನಾನು ಕತ್ತೆ, ಯಾಕೆಂದರೆ ನನಗೆ ಅಧಿಕಾರಿ ಕುಟುಂಬದ ನೈಜ ಮುಖ ಗುರುತಿಸಲು ಸಾಧ್ಯವಾಗಲಿಲ್ಲ : ಮಮತಾ

ಕೊಲ್ಕತ್ತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭಾನುವಾರ ಪುರ್ಬಾ ಮೇದಿನಿಪುರ ಜಿಲ್ಲೆಯ ಪ್ರಭಾವಿ ಅಧಿಕಾರಿ ಕುಟುಂಬದ ‘ನಿಜವಾದ ಮುಖ’ ವನ್ನು ಗುರುತಿಸಲು ತನಗೆ ಸಾಧ್ಯವಾಗಲಿಲ್ಲ ಎಂದು ತನ್ನನ್ನೇ ತಾನು ದೂಷಿಸಿಕೊಂಡಿದ್ದಾರೆ. ಸುವೇಂಧು ಅಧಿಕಾರಿ ಕಳೆದ ವರ್ಷ ಡಿಸೆಂಬರ್ ನಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿ ಈಗ ವಿಧಾನಸಭೆ … Continued

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬ್ಯಾಂಕ್‌ ಮುಚ್ತಾರೆ:ಮಮತಾ ವಾಗ್ದಾಳಿ

ಕೊಲ್ಕತ್ತಾ : ಬಿಜೆಪಿ ಬಂದರೆ ಅದು ಜನರ ಹಕ್ಕುಗಳು ಕೊನೆಯಾಗಲಿದೆ, ರಾಜ್ಯದಲ್ಲಿರುವ ಎಲ್ಲ ಬ್ಯಾಂಕ್‌ಗಲೂ ಮುಚ್ಚಲಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಂಗಳವಾರ ಬಂಗೂರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಒಂದು ವೇಳೆ ಬಿಜೆಪಿ ಆಯ್ಕೆಯಾದರೆ, ರಾಜ್ಯದ ಎಲ್ಲ ಬ್ಯಾಂಕ್ ಗಳನ್ನು ಮುಚ್ಚಲಾಗುವುದು, ನಿಮ್ಮ … Continued