ಸಮಾವೇಶಕ್ಕೆ ಅನುಮತಿ ನಿರಾಕರಣೆ ಅಧಿಕಾರದ ದುರುಪಯೋಗ

ಕೊಲ್ಕತ್ತಾ:ಚುನಾವಣೆ ಸಮೀಪಿಸುತರುವ ಪಶ್ಚಿಮ ಬಗಾಳದಲ್ಲಿ ಅಸದುದ್ದೀನ್ ಒವೈಸಿ ಅವರ ಮೊದಲ ಸಮಾವೇಶಕ್ಕೆ ಅನುಮತಿ ನಿರಾಕರಿಸಿದ್ದಕ್ಕಾಗಿ ಕೋಲ್ಕತಾ ಆಡಳಿತವು “ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ” ಎಂದು ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲಿಮೀನ್ (ಎಐಐಎಂ) ಕೋಲ್ಕತಾ ವಿಭಾಗ ಗುರುವಾರ ಆರೋಪಿಸಿದೆ. ಎಐಎಂಐಎಂ ನಾಯಕ ಜಮೀರುಲ್ ಹಸನ್ ಆಡಳಿತವು ನಮಗೆ ಅಗತ್ಯವಾದ ಅನುಮತಿ ನೀಡದ ಕಾರಣ ನಾವು ಸಮಾವೇಶ ರದ್ದುಗೊಳಿಸಬೇಕಾಯಿತು. ಹತ್ತು ದಿನಗಳ … Continued

ಪೆಟ್ರೋಲ್‌ ಬೆಲೆ ಹೆಚ್ಚಳ ಖಂಡಿಸಿ ಎಲೆಕ್ಟ್ರಿಕ್‌ ಬೈಕ್‌ನಲ್ಲಿ ಮಮತಾ ದೀದಿ ಸವಾರಿ

ಕೊಲ್ಕತ್ತಾ: ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆ ಖಂಡಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಕೂಟರ್‍ನಲ್ಲಿ ಸಂಚರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ದೇಶದಲ್ಲಿ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ರಾಜ್ಯ ಕಾರ್ಯದರ್ಶಿ ನಬಣ್ಣಾ ಅವರೊಂದಿಗೆ ಮುಖ್ಯಮಂತ್ರಿಯವರು ಸ್ಕೂಟರ್‍ನಲ್ಲಿ ಕುಳಿತಿದ್ದರು. ಇದರ ವಿಡಿಯೋ ಈಗ ವೈರಲ್ ಆಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ … Continued

ನಂದಿಗ್ರಾಮದಿಂದ ಮಾತ್ರ ಸ್ಪರ್ಧಿಸುವಿರಾ: ಮಮತಾಗೆ ಬಿಜೆಪಿ ಸವಾಲು

ಕೋಲ್ಕತ್ತಾ: ವಿಜಯದ ವಿಶ್ವಾಸವಿದ್ದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಮಾತ್ರ ಸ್ಪರ್ಧಿಸುವುದಾಗಿ ಘೋಷಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬಿಜೆಪಿ ಸವಾಲು ಹಾಕಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯವರ್ಗಿಯಾ ಅವರು, ನೀವು ನಂದಿಗ್ರಾಮದಿಂದ ಮಾತ್ರ ಸ್ಪರ್ಧಿಸುತ್ತೀರಾ ಎಂಬುದರ ಕುರಿತು ಘೋಷಣೆ ಮಾಡುವಂತೆ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸಿದರು. … Continued

ಮೊದಲು ನನ್ನ ಸೋದರಳಿಯನ ವಿರುದ್ಧ ಸೆಣಸಿ: ಅಮಿತ್‌ ಶಾಗೆ ದೀದಿ ಸವಾಲು

ಮೊದಲು ನನ್ನ ಸೋದರಳಿಯ ಅಭಿಷೇಕ ಬ್ಯಾನರ್ಜಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ನಂತರ ನನ್ನ ವಿರುದ್ಧ ಹೋರಾಟ ನಡೆಸಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಸವಾಲು ಹಾಕಿದ್ದಾರೆ. ಅಭಿಷೇಕ್‌ ರಾಜ್ಯಸಭಾ ಸದಸ್ಯರಾಗಿ ಸಂಸದರಾಗಬಹುದಿತ್ತು, ಆದರೆ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜನಾದೇಶ ಪಡೆದಿದ್ದಾರೆ. ಕೆಲವರು ದೀದಿ ಸಂಬಂಧಿಗಳ … Continued

೫ರೂ ದಲ್ಲಿ ಭೋಜನ ನೀಡುವ “ಮಾʼ ಯೋಜನೆಗೆ ಚಾಲನೆ ನೀಡಿದ ದೀದಿ

ಪಶ್ಚಿಮ ಬಂಗಾಳದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಡಜನರಿಗೆ ೫ ರೂ.ದಲ್ಲಿ ಭೋಜನ ನೀಡುವ “ಮಾʼ ಯೋಜನೆಗೆ ಚಾಲನೆ ನೀಡಿದರು. ರಾಜ್ಯ ಸರಕಾರ ಬಡಜನರಿಗೆ ಕೇವಲ ೫ ರೂ.ಗಳಲ್ಲಿ ಭೋಜನ ನೀಡಲಿದೆ. ಭೋಜನವು ಒಂದು ಬಟ್ಟಲು ಅನ್ನ, ದಾಲ್‌, ತರಕಾರಿ, ಮೊಟ್ಟೆಯ ಕರಿ ಒಳಗೊಂಡಿರಲಿದೆ. ಪ್ರತಿ ಪ್ಲೇಟ್‌ ಊಟಕ್ಕೆ ರಾಜ್ಯ ಸರಕಾರ … Continued

ಚುನಾವಣೆ ನಂತರ ಮಮತಾರಿಂದ ರಾಮ ಜಪ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮುಗಿದಾಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಜೈ ಶ್ರೀರಾಮ ಎಂದು ಜಪ ಮಾಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು. ಅವರು ಕೂಚ್‌ಬೆಹಾರ್‌ನಲ್ಲಿ ಪರಿವರ್ತನ್‌ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಜೈ ಶ್ರೀರಾಮ ಪಠಣವು ಮಮತಾಗೆ ಮಾಡಿದ ಅವಮಾನವೇ ಎಂದು ಪ್ರಶ್ನಿಸಿದ ಶಾ, ಅನೇಕರು ರಾಮ ಜಪದಿಂದ … Continued

ಕಾಂಗ್ರೆಸ್‌-ಎಡ ಪಕ್ಷಗಳ ಬಗ್ಗೆ ಮಮತಾ ಮೌನ

ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ತಮಗೆ ನೇರ ಎದುರಾಳಿ ಎಂಬುದನ್ನು ಮನಗಂಡ ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್‌ ಹಾಗೂ ಎಡ ಪಕ್ಷಗಳ ಬಗ್ಗೆ ಮೌನವಹಿಸಿದ್ದಾರೆ. ಇತ್ತೀಚಿನ ಚುನಾವಣಾ ಭಾಷಣಗಳಲ್ಲಿ ಅವರು ಕೇವಲ ಬಿಜೆಪಿಯನ್ನು ಮಾತ್ರ ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್‌-ಎಡ ಪಕ್ಷಗಳು ಉತ್ತಮ ಪ್ರದರ್ಶನ … Continued

ಕೇಂದ್ರಕ್ಕೆ ರೈತರ ಪಟ್ಟಿ ಕಳುಹಿಸಲಾಗಿದೆ:ಮಮತಾ ಸ್ಪಷ್ಟನೆ

ಕೋಲ್ಕತ್ತ: ಪ್ರಧಾನಮಂತ್ರಿ ಕಿಸಾನ ಸಮ್ಮಾನ್‌ ಯೋಜನೆಗೆ ಪಶ್ಚಿಮ ಬಂಗಾಳ ೨.೫ ಲಕ್ಷ ರೈತರ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಮರುದಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ. … Continued

ಭಾರತ್ ಮಾತಾ ಕೀ ಜೈ ಎಂದು ಕೂಗಿದರೆ ಮಮತಾಗೆ ಕೋಪ:ಪ್ರಧಾನಿ ವಾಗ್ದಾಳಿ

ನವದೆಹಲಿ:ಯಾರಾದರೂ ಭಾರತ್ ಮಾತಾ ಕೀ ಜೈ ಎಂದು ಕೂಗಿದರೆ ಮಮತಾ ಬ್ಯಾನರ್ಜಿ ಅವರಿಗೆ ಕೋಪ ಬರುತ್ತದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ‌ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದ ವಿರುದ್ಧವಾಗಿ ಮಾತನಾಡಿದಾಗಲೂ ಸುಮ್ಮನಿರುತ್ತಾರೆ ಆದರೆ ಭಾರತ್ ಮಾತಾ ಕೀ ಜೈ ಅಂದರೆ ಅವರಿಗೆ ಕೋಪ ಬರುತ್ತದೆ ಎಂದು … Continued

ತಮ್ಮ ಅಹಂಕಾರಕ್ಕೆ ರೈತರಿಗೆ ಅನ್ಯಾಯ ಮಾಡಿದ ಮಮತಾ:ನಡ್ಡಾ

ಮಾಲ್ಡಾ (ಪಶ್ಚಿಮ ಬಂಗಾಳ): ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಮಾಲ್ಡಾದಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಹಾಗೂ ಇತರ ಮುಖಂಡರೊಂದಿಗೆ ಅಲಂಕರಿಸಿದ ಲಾರಿಯಲ್ಲಿ ರೋಡ್‌ ಶೋದಲ್ಲಿ ಪಾಲ್ಗೊಂಡರು. ಘೋರಾ ಮೋರ್‌ ಹಾಗೂ ರವೀಂದ್ರನಾಥ ಟ್ಯಾಗೋರ್‌ ಪ್ರತಿಮೆ ಮಧ್ಯೆ ೧ ಕಿ.ಮೀ. ಉದ್ದದ … Continued