ದೀದಿಗೆ ಶಾಕ್‌ ಮೇಲೆ ಶಾಕ್‌ ; ಹೊರಬಿತ್ತು ಎನ್‌ಡಿಎಗೆ ಬೆಂಬಲ ಸೂಚಿಸಿದ 19 ಟಿಎಂಸಿ ಸಂಸದರ ಪಟ್ಟಿ ; ಯಾರೆಲ್ಲ ಇದ್ದಾರೆ ಗೊತ್ತೆ ?

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಲೋಕಸಭೆಯಲ್ಲಿಯೂ ಪಕ್ಷವು ಇಬ್ಬಾಗವಾಗುವ ಹಂತಕ್ಕೆ ಬಂದು ತಲುಪಿದೆ. ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಬಹಿರಂಗವಾಗಿಯೇ ಬಂಡಾಯ ಎದ್ದಿರುವ 19 ಲೋಕಸಭಾ ಸಂಸದರ ಹೆಸರುಗಳು ಈಗ ಹೊರಬಿದ್ದಿದ್ದು, ಇವರೆಲ್ಲರೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಹಿ ಮಾಡಿದ ಪತ್ರವನ್ನು ರವಾನಿಸಿದ್ದಾರೆಎಂದು ಹೇಳಲಾಗಿದೆ. … Continued

ದೇಶದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳು ಯಾರು..? ಸಮೀಕ್ಷೆಯಲ್ಲಿ ಕಂಡುಬಂದಿದ್ದೇನು..?

ಉತ್ತರ ಪ್ರದೇಶದಲ್ಲಿ ಬಿಜೆಪಿಯ ಲೋಕಸಭೆ ಚುನಾವಣೆಯ ಸೋಲಿನ ಹೊರತಾಗಿಯೂ, ಇಂಡಿಯಾ ಟುಡೇ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯ ಪ್ರಕಾರ, 30 ರಾಜ್ಯಗಳ ಬಹುಪಾಲು ಜನರು ಯೋಗಿ ಆದಿತ್ಯನಾಥ ಅವರನ್ನು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮುಖ್ಯಮಂತ್ರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹಿಮ್ಮುಖವಾಗಿ ರಾಜ್ಯ ಘಟಕದಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಊಹಾಪೋಹದ ನಡುವೆ ಬಿಜೆಪಿ ನಾಯಕ ಯೋಗಿ … Continued

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಸಿಎಂ ಮಮತಾ ಬ್ಯಾನರ್ಜಿಗೆ ಜೀವ ಬೆದರಿಕೆಯೊಡ್ಡಿದ ವಿದ್ಯಾರ್ಥಿನಿ ಅರೆಸ್ಟ್

ಕೋಲ್ಕತ್ತ : ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿದ್ಯಾರ್ಥಿನಿಯ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೀವ ಬೆದರಿಕೆ ಒಡ್ಡಿದ್ದ ವಿದ್ಯಾರ್ಥನಿಯೊಬ್ಬಳನ್ನು ಬಂಧಿಸಲಾಗಿದೆ. ಬಂಧಿತ ವಿದ್ಯಾರ್ಥಿನಿಯನ್ನು ಕೀರ್ತಿ ಶರ್ಮಾ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ತಲ್‌ತಲಾ ಪೊಲೀಸ್ … Continued