ಶಿರಸಿ : ರಾಷ್ಟ್ರಧ್ವಜ ವಿರೂಪಗೊಳಿಸಿದ ಆರೋಪ, ವ್ಯಕ್ತಿಯ ಬಂಧನ

ಶಿರಸಿ : ರಾಷ್ಟ್ರದ್ವಜಕ್ಕೆ  ವಿರೂಪಗಳಿಸಿ ಅಪಮಾನ ಪ್ರಕರಣದಲ್ಲಿ ಶಿರಸಿ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ರಾಮನಬೈಲಿನ ಉಮರ್ ಫಾರೂಕ್ ಶೇಕ್ (38 )ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಈದ್ ಮಿಲಾದ್ ಹಬ್ಬದಂದು ರಾಷ್ಟ್ರದ್ವಜದಲ್ಲಿದ್ದ ಆಶೋಕ ಚಕ್ರ ಇರುವ ಜಾಗದಲ್ಲಿ ಗುಮ್ಮಟದ ಚಿತ್ರ ಅಳವಡಿಸಿ ಧರ್ಮದ ಘೋಷಣೆಯ ಅಕ್ಷರ ಅಳವಡಿಸಿ … Continued