ಹಿಮಾಚಲ ಅಸೆಂಬ್ಲಿ ಗೇಟ್‌ಗಳಿಗೆ ಖಲಿಸ್ತಾನಿ ಧ್ವಜ ಅಂಟಿಸಿದ ಆರೋಪ: ಪಂಜಾಬ್‌ನ ವ್ಯಕ್ತಿಯ ಬಂಧನ

ಶಿಮ್ಲಾ: ಹಿಮಾಚಲ ಪ್ರದೇಶ ಪೊಲೀಸರು ಭಾನುವಾರ ಧರ್ಮಶಾಲಾದ ಹಿಮಾಚಲ ಪ್ರದೇಶ ವಿಧಾನಸಭೆ ಕಟ್ಟಡದ ಮುಖ್ಯ ಗೇಟ್ ಮತ್ತು ಗೋಡೆಗಳ ಮೇಲೆ ಖಲಿಸ್ತಾನ್ ಧ್ವಜಗಳನ್ನು ಹಾಕಿದ್ದಕ್ಕಾಗಿ ಮೇ 11ರಂದು ಬುಧವಾರ ಪಂಜಾಬ್‌ನ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಹಿಮಾಚಲದ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಪಂಜಾಬ್‌ನಿಂದ ಹರ್ವಿರ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು … Continued