ಬಾಗಲಕೋಟೆ: ವಕೀಲೆ ಮೇಲೆ ಮಾರಣಾಂತಿಕ ಹಲ್ಲೆ

ಬಾಗಲಕೋಟೆಯಲ್ಲಿ ಮನೆ ಮಾಲೀಕತ್ವದ ವಿವಾದವೊಂದು ಕೈಮೀರಿ, ವಕೀಲೆ ಸಂಗೀತಾ ಶಿಕ್ಕೇರಿ ಎಂಬುವರ ಮೇಲೆ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ಮಾರಣಾಂತಿಕ ಹಲ್ಲೆ ನಡೆಸಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ರಾಜಕೀಯ ಪಕ್ಷವೊಂದರ ಮುಖಂಡ ರಾಜು ನಾಯ್ಕರ್‌ ಬೆಂಬಲಿಗ ಮಹಾಂತೇಶ ಚೊಳಚಗುಡ್ಡ ಎಂಬಾತ ಸಂಗೀತಾ ಅವರನ್ನು ಮನಸೋಇಚ್ಛೆ ಥಳಿಸಿದ್ದಾನೆ. ಸಂಗೀತಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಗೀತಾ ಅವರ … Continued