ಸಿದ್ದಾಪುರ: ಕ್ಷುಲ್ಲಕ ಕಾರಣಕ್ಕೆ ಹೆಂಡತಿಗೆ ಕತ್ತಿಯಿಂದ ಹೊಡೆದುಕೊಂದ ಗಂಡ

ಸಿದ್ದಾಪುರ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಹೆಂಡತಿ ಮೇಲೆ ಗಂಡ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಹೆಂಡತಿ ಸಾವಿಗೀಡಾದ ಘಟನೆ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೆಗ್ಗೋಡ್‌ಮನೆಯಲ್ಲಿ ಶುಕ್ರವಾರ (ಮೇ 20) ನಡೆದ ಬಗ್ಗೆ ವರದಿಯಾಗಿದೆ. ಮೃತ ಮಹಿಳೆಯನ್ನು ನಾಗರತ್ನ ಮಂಜುನಾಥ ಚನ್ನಯ್ಯ (38) ಎಂದು ಗುರುತಿಸಲಾಗಿದೆ. ಮಂಜುನಾಥ ಕೇರಿಯ ಚೆನ್ನಯ್ಯ ಎನ್ನುವವರ … Continued