ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸಾವು

ಗುಂಡ್ಯ(ದಕ್ಷಿಣ ಕನ್ನಡ): ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಕೆಳಗಿಳಿದು ಪರಿಶೀಲಿಸುತ್ತಿದ್ದಾಗಲೇ ಮರಬಿದ್ದಿದ್ದರಿಂದ ಕಾರು ಚಾಲಕ ಸುರೇಶ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ … Continued