ಗೋಕರ್ಣ: ಕೋಟಿತೀರ್ಥದಲ್ಲಿ ಮುಳುಗಿ ಸಾವು

ಗೋಕರ್ಣ: ಉತ್ತರ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಗೋಕರ್ಣದ ಕೋಟಿತೀರ್ಥ ಕೆರೆಯಲ್ಲಿ ಈಜಾಡಲು ತೆರಳಿದ ವ್ಯಕ್ತಿಯೊರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಈತನನ್ನು ಗೋಕರ್ಣದ ಮೇಲಿನಕೇರಿಯ ಸಂತೋಷ ರೆಬೆಲೂ ( 45) ಎಂದು ಗುರುತಿಸಲಾಗಿದ್ದು, ಮಧ್ಯಾಹ್ನದ ವೇಳೆ ಸ್ನಾನಕ್ಕಾಗಿ ತೆರಳಿದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ತಕ್ಷಣ ಪೊಲೀಸ್ ತುರ್ತುವಾಹನ 112 ಆಗಮಿಸಿ ಪರಿಶೀಲನೆ ನಡೆಸಿ, … Continued