ತನ್ನ ಐಷಾರಾಮಿ ಕಾರನ್ನು ತಾನೇ ಕಾವೇರಿ ನದಿಯಲ್ಲಿ ಮುಳುಗಿಸಿದ ವ್ಯಕ್ತಿ…!

ಶ್ರೀರಂಗಪಟ್ಟಣ: ವ್ಯಕ್ತಿಯೊಬ್ಬ ತನ್ನದೇ ದುಬಾರಿ ಬೆಲೆಯ ಐಷಾರಾಮಿ ಬಿಎಂಡಬ್ಲ್ಯು ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿದ ಘಟನೆ ಬುಧವಾರ ರಾತ್ರಿ ನಡೆದ ವರದಿಯಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬಳಿಕ ಮರುದಿನ ಪೊಲೀಸರು ಹರಸಾಹಸಪಟ್ಟು ಕಾರನ್ನು ನೀರಿನಿಂದ ಹೊರ ತೆಗೆದಿದ್ದಾರೆ. ಕಾರಿನ ಮಾಲಕನನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ನಿವಾಸಿ ರೂಪೇಶ್ ಎಂದು ಗುರುತಿಸಲಾಗಿದ್ದು, ಬುಧವಾರ ರಾತ್ರಿ ಕಾರು ಚಲಾಯಿಸಿಕೊಂಡು … Continued