ಕೊಡಗು: ಇಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

  ಕೊಡಗು: 24 ತಾಸಿನೊಳಗೆ ಇಬ್ಬರನ್ನು ಕೊಂದಿದ್ದ ನರ ಭಕ್ಷಕ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಇಂದು, ಮಂಗಳವಾರ (ಫೆ.14) ಪೊನ್ನಂಪೇಟೆ ತಾಲೂಕಿನ ನಾಣಚ್ಚಿಗೇಟ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಕೆಲವು ದಿನಗಳಿಂದ ಕೊಡಗಿನಲ್ಲಿ ಜನರು ನರಭಕ್ಷಕ ಹುಲಿಯ ಭಯದಲ್ಲಿ ಜನರು ಓಡಾಡುತ್ತಿದ್ದರು. ಇದೀಗ ಆ ಹುಲಿ ಸೆರೆಯಾಗಿದ್ದು ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ. … Continued

ಮಹಾರಾಷ್ಟ್ರ : 13 ಮಂದಿಯನ್ನು ಕೊಂದ ನರಭಕ್ಷಕ ಹುಲಿ ಸೆರೆ

ಗಡ್ಚಿರೋಲಿ: ಮಹಾರಾಷ್ಟ್ರದ ವಿದರ್ಭ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ 13 ಜನರನ್ನು ಕೊಂದಿದ್ದ ಹುಲಿಯನ್ನು ರಾಜ್ಯದ ಗಡ್ಚಿರೋಲಿ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಗುರುವಾರ ಸೆರೆ ಹಿಡಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಸಿಟಿ-1’ ಹೆಸರಿನ ಹುಲಿ ಗಡ್‌ಚಿರೋಲಿಯ ವಾಡ್ಸಾ ಅರಣ್ಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿತ್ತು ಹಾಗೂ ಮಾನವ ಜೀವಕ್ಕೆ ಅಪಾಯ ತಂದೊಡ್ಡಿತ್ತು ಎಂದು ಅವರು … Continued