ಸಿಂಗು ಗಡಿಯಲ್ಲಿ ಕೈ ಕತ್ತರಿಸಿದ ನೇಣು ಬಿಗಿದ ಸ್ಥಿತಿಯಲ್ಲಿರುವ ವ್ಯಕ್ತಿಯ ಅರೆಬೆತ್ತಲೆ ದೇಹ ಪತ್ತೆ..!

ನವದೆಹಲಿ: ಇಂದು (ಶುಕ್ರವಾರ) ಬೆಳಗ್ಗೆ ಸಿಂಗು ಗಡಿಯಲ್ಲಿರುವ ರೈತರ ಪ್ರತಿಭಟನಾ ಸ್ಥಳದಲ್ಲಿ ಎಡಗೈ ಮಣಿಕಟ್ಟು ತುಂಡಾಗಿ ಮತ್ತು ರಕ್ತದ ಮಡುವಿನೊಂದಿಗೆ ತಲೆಕೆಳಗಾದ ಸ್ಥಿತಿಯಲ್ಲಿದ್ದ ಯುವಕನ ಶವವನ್ನು ಪೊಲೀಸ್ ಬ್ಯಾರಿಕೇಡ್‌ಗೆ ಕಟ್ಟಿರುವುದು ಕಂಡುಬಂದಿದೆ. ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡ್ಲಿಯಲ್ಲಿ ನಡೆದ ಈ ಕೊಲೆಗೆ ನಿಹಾಂಗ್ಸ್ – ‘ಯೋಧ’ ಸಿಖ್ ಗುಂಪು ಕಾರಣ ಎಂದು ಆರಂಭಿಕ ವರದಿಗಳು ಹೇಳಿವೆ … Continued