ನಟಿ ಕೃಷಿ ತಾಪಂಡ ಬೆಂಗಳೂರು ನಿವಾಸದಲ್ಲಿ ಉದ್ಯಮಿ ಶವವಾಗಿ ಪತ್ತೆ

ಬೆಂಗಳೂರು: ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಕನ್ನಡ ಚಿತ್ರರಂಗದ ಖ್ಯಾತ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ ಎಂದು ಗುರುವಾರ ವರದಿಯಾಗಿದೆ. ಮೃತರನ್ನು ವೈಶಾಕ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬುಧವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಸಮಯದಲ್ಲಿ ನಟಿ ಕೃಷಿ ತಾಪಂಡ … Continued

ಸಿಂಗು ಗಡಿಯಲ್ಲಿ ಕೈ ಕತ್ತರಿಸಿದ ನೇಣು ಬಿಗಿದ ಸ್ಥಿತಿಯಲ್ಲಿರುವ ವ್ಯಕ್ತಿಯ ಅರೆಬೆತ್ತಲೆ ದೇಹ ಪತ್ತೆ..!

ನವದೆಹಲಿ: ಇಂದು (ಶುಕ್ರವಾರ) ಬೆಳಗ್ಗೆ ಸಿಂಗು ಗಡಿಯಲ್ಲಿರುವ ರೈತರ ಪ್ರತಿಭಟನಾ ಸ್ಥಳದಲ್ಲಿ ಎಡಗೈ ಮಣಿಕಟ್ಟು ತುಂಡಾಗಿ ಮತ್ತು ರಕ್ತದ ಮಡುವಿನೊಂದಿಗೆ ತಲೆಕೆಳಗಾದ ಸ್ಥಿತಿಯಲ್ಲಿದ್ದ ಯುವಕನ ಶವವನ್ನು ಪೊಲೀಸ್ ಬ್ಯಾರಿಕೇಡ್‌ಗೆ ಕಟ್ಟಿರುವುದು ಕಂಡುಬಂದಿದೆ. ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡ್ಲಿಯಲ್ಲಿ ನಡೆದ ಈ ಕೊಲೆಗೆ ನಿಹಾಂಗ್ಸ್ – ‘ಯೋಧ’ ಸಿಖ್ ಗುಂಪು ಕಾರಣ ಎಂದು ಆರಂಭಿಕ ವರದಿಗಳು ಹೇಳಿವೆ … Continued