ಹುಡುಗಿಯ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಂದು ಹಾಕಿದ…!

ಊಡುಪಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮೂಕ ಪ್ರಾಣಿ ನಾಯಿಯನ್ನು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಕಾಲೇಜು ವಠಾರದಲ್ಲಿ ನಾಯಿಯೊಂದು ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್ ನಾಯಿಯನ್ನೇ ಕೊಂದಿದ್ದು, ಈ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಕಾಲೇಜಿನಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಹುಡುಗಿ ಜೊತೆ ಆಟ ಆಡಿದ ಕಾರಣಕ್ಕೆ … Continued