ಹುಡುಗ ಕಪ್ಪು ಎಂದು ಮದುವೆ ನಿರಾಕರಿಸಿದ ತಂಗಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಅಣ್ಣ..!

ರಾಯಚೂರು : ಮದುವೆ ನಿಶ್ಚಯವಾಗಿದ್ದ ವರ ಕಪ್ಪಗಿದ್ದಾನೆ ಎಂಬ ಕಾರಣಕ್ಕೆ ವಧು ಮದುವೆ ನಿರಾಕರಿಸಿದ್ದಕ್ಕೆ ತನ್ನ ತಂಗಿಯನ್ನ ಅಣ್ಣ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಎಂಬಲ್ಲಿ ನಡೆದ ವರದಿಯಾಗಿದೆ. ಗಬ್ಬೂರು ಗ್ರಾಮದ ನಿವಾಸಿ ಚಂದ್ರಕಲಾ (22 ವರ್ಷ) ಎಂಬಾಕೆಯೇ ಅಣ್ಣನಿಂದ ಕೊಲೆಯಾದ ಯುವತಿ. ಆಕೆಯ ಅಣ್ಣ ಶ್ಯಾಮ … Continued